Thursday, July 9, 2026
Thursday, July 9, 2026

ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆ

Date:

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ, ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯನ್ನು ಈ ಬಜೆಟ್ ನಲ್ಲಿ ಜಾರಿಗೆ ತರಲಾಗಿದೆ ಎಂದರು.

ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ವಿಷಯಗಳು, ಪ್ರಶ್ನಾ ಪತ್ರಿಕೆಗಳು ಆನ್ ಲೈನ್ ನಲ್ಲಿ ಲಭ್ಯ ಇರುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...