Sunday, December 14, 2025
Sunday, December 14, 2025

ತೆರಿಗೆ ಹಣದಿಂದ ತೈಲ ಬಾಂಡ್ ಸಾಲದ ಮರು ಪಾವತಿ ಆಗುತ್ತಿದೆ- ನಿರ್ಮಲಾ ಸೀತಾರಾಮನ್

Date:

ಕಾಂಗ್ರೆಸ್ ಸರ್ಕಾರ ಈ ಮೊದಲು ತೈಲ ಬಾಂಡ್ ಮೂಲಕ ಮಾಡಿದ್ದ ಸಾಲಗಳಿಗೆ ಬಿಜೆಪಿ ಸರ್ಕಾರ 93 ಸಾವಿರ ಕೋಟಿ ರೂ. ಮರುಪಾವತಿ ಮಾಡಿದೆ. 2026ರ ಒಳಗಾಗಿ 1.48 ಲಕ್ಷ ಕೋಟಿ ರೂ.ಗಳನ್ನು ಪಾವತಿ ಮಾಡಲಾಗುತ್ತದೆ. ಈ ಹೆಚ್ಚಿನ ಮೊತ್ತವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ ಎಂದು ಸಚಿವೆ ನಿರ್ಮಲಾ ಸೀತರಾಮನ್ ಅವರು ಟ್ವೀಟ್ ನಲ್ಲಿ ಮಾಹಿತಿ ತಿಳಿಸಿದ್ದಾರೆ.

ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡುತ್ತಿಲ್ಲ. ಇಂಧನ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ. ಇದನ್ನು ತಪ್ಪಿಸಲು ಸರ್ಕಾರ ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಕಳೆದ 8 ವರ್ಷದಿಂದ ತೈಲಗಳ ತೆರಿಗೆಯಿಂದ ಕೇಂದ್ರ ಸರ್ಕಾರಕ್ಕೆ 100 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಆದಾಯ ಬಂದಿದೆ. ಈ ಹಣವನ್ನು ಸರ್ಕಾರ ಯಾವುದಕ್ಕೆ ವೆಚ್ಚ ಮಾಡಿದ ಎಂಬುದನ್ನು ತಿಳಿಸಬೇಕು ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಆಗ್ರಹಿಸಿದ್ದಾರೆ. ಇದು ಕಾಂಗ್ರೆಸ್ ನ ವಾದವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...