Thursday, February 26, 2026
Thursday, February 26, 2026

ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷಗಳ ಸಜ್ಜು

Date:

ನೆರೆಯ ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಕೈಮೀರಿ ಹೋಗುತ್ತಿರುವ ನಡುವೆ ಅಲ್ಲಿನ ಪ್ರತಿಪಕ್ಷ ಇವತ್ತು ಅಧ್ಯಕ್ಷ ಗೋಟಬಯ ರಾಜಪಕ್ಸ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಗಡಿ ಮಹಾಭಿಯೋಗಕ್ಕೆ ಸಹಿ ಹಾಕಿದೆ.

ಲಂಕಾದ ಪ್ರತಿಪಕ್ಷವಾದ ಸಮಗಿ ಜನ ಬಲವೆಗಯ ನಾಯಕ ಸಜಿತ್‌ ಪ್ರೇಮದಾಸ ಟ್ವಿಟರ್‌ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಬದಲಾವಣೆ ಆಗದೇ ನಾವು ಸುಮ್ಮನಾಗೊಲ್ಲ. ಅವಿಶ್ವಾಸ ನಿರ್ಣಯ ಮತ್ತು ಪದಚ್ಯುತಿ ನಿರ್ಣಯಕ್ಕೆ ಸಹಿ ಮಾಡ್ತಾ ಇದ್ದೇವೆ. ಜೊತೆಗೆ ಅಧ್ಯಕ್ಷೀಯ ಪದ್ದತಿ ಬದಲಾವಣೆ ಆಗೋಕೆ ಸಂವಿಧಾನಾತ್ಮಕ ತಿದ್ದುಪಡಿ ಆಗಲಿದೆ ಅಂತ ಹೇಳಿದ್ದಾರೆ.

ಈ ನಿರ್ಣಯಗಳನ್ನ ಮಂಡಿಸೋಕು ಮೊದಲು ಲಂಕಾದ ಪ್ರತಿಪಕ್ಷಗಳಿಗೆ ವಿವಿಧ ಪಕ್ಷಗಳ 40 ಚುನಾಯಿತ ಸದಸ್ಯರ ಸಹಿ ಬೇಕು. ಈಗಾಗಲೇ ಎಸ್‌ಜೆಬಿ ಇಂದ 50 ಜನ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಆ ಕಡೆ ಪ್ರತಿಭಟನಾಕಾರರ ಜೊತೆ ಮಾತಾಡೋಕೆ ತಯಾರಿದ್ದೇವೆ ಎಂದು ಶ್ರೀಲಂಕಾ ಸರ್ಕಾರ ಹೇಳಿದ್ದು ಮಾತುಕತೆಗೆ ಆಹ್ವಾನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Basavanna ಬಸವಣ್ಣನವರ ಮತ್ತು ಕನಕದಾಸರ ರಚನೆಗಳಲ್ಲಿ ಸಂವಿಧಾನದ ಆಶಯಗಳು..

ಲೇ: ಡಾ.ರವಿ.ಎಂ.ಸಿದ್ಲಿಪುರ. Basavanna ಈ ಶೀರ್ಷಿಕೆಯಲ್ಲಿ 12, 16, 19-20, ಶತಮಾನಗಳಲ್ಲಿನ ಬಸವ,...

B. Y. Raghavendra ಊರಗಡೂರಿನ ಮೃತ ವಿದ್ಯಾರ್ಥಿ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ. ಕುಟುಂಬಸ್ಥರಿಗೆ ಸಾಂತ್ವನ.

B. Y. Raghavendra ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಮತಾಂಧ...

Prof. K. Ramakrishnaiah ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ನೂತನ ಕುಲಪತಿಗಳಾಗಿ ಪ್ರೊ.ಕೆ.ರಾಮಕೃಷ್ಣಯ್ಯ ನೇಮಕ.

Prof. K. Ramakrishnaiah ನಾಡಿನ ಖ್ಯಾತ ರಂಗಕರ್ಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ...

BMTC ಬೆಎಂಟಿಸಿ ಸಂಸ್ಥೆಯ ಮೃತ ನೌಕರರ ಅವಲಂಬಿತರಿಗೆ ಅನುಕಂಪಾಧಾರಿತ ನೇಮಕಾತಿ ಆದೇಶ,ಪರಿಹಾರ ವಿತರಣೆ.

BMTC ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ದಿನಾಂಕ 21 ಫೆಬ್ರವರಿ...