Wednesday, February 18, 2026
Wednesday, February 18, 2026

ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷಗಳ ಸಜ್ಜು

Date:

ನೆರೆಯ ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಕೈಮೀರಿ ಹೋಗುತ್ತಿರುವ ನಡುವೆ ಅಲ್ಲಿನ ಪ್ರತಿಪಕ್ಷ ಇವತ್ತು ಅಧ್ಯಕ್ಷ ಗೋಟಬಯ ರಾಜಪಕ್ಸ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಗಡಿ ಮಹಾಭಿಯೋಗಕ್ಕೆ ಸಹಿ ಹಾಕಿದೆ.

ಲಂಕಾದ ಪ್ರತಿಪಕ್ಷವಾದ ಸಮಗಿ ಜನ ಬಲವೆಗಯ ನಾಯಕ ಸಜಿತ್‌ ಪ್ರೇಮದಾಸ ಟ್ವಿಟರ್‌ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಬದಲಾವಣೆ ಆಗದೇ ನಾವು ಸುಮ್ಮನಾಗೊಲ್ಲ. ಅವಿಶ್ವಾಸ ನಿರ್ಣಯ ಮತ್ತು ಪದಚ್ಯುತಿ ನಿರ್ಣಯಕ್ಕೆ ಸಹಿ ಮಾಡ್ತಾ ಇದ್ದೇವೆ. ಜೊತೆಗೆ ಅಧ್ಯಕ್ಷೀಯ ಪದ್ದತಿ ಬದಲಾವಣೆ ಆಗೋಕೆ ಸಂವಿಧಾನಾತ್ಮಕ ತಿದ್ದುಪಡಿ ಆಗಲಿದೆ ಅಂತ ಹೇಳಿದ್ದಾರೆ.

ಈ ನಿರ್ಣಯಗಳನ್ನ ಮಂಡಿಸೋಕು ಮೊದಲು ಲಂಕಾದ ಪ್ರತಿಪಕ್ಷಗಳಿಗೆ ವಿವಿಧ ಪಕ್ಷಗಳ 40 ಚುನಾಯಿತ ಸದಸ್ಯರ ಸಹಿ ಬೇಕು. ಈಗಾಗಲೇ ಎಸ್‌ಜೆಬಿ ಇಂದ 50 ಜನ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಆ ಕಡೆ ಪ್ರತಿಭಟನಾಕಾರರ ಜೊತೆ ಮಾತಾಡೋಕೆ ತಯಾರಿದ್ದೇವೆ ಎಂದು ಶ್ರೀಲಂಕಾ ಸರ್ಕಾರ ಹೇಳಿದ್ದು ಮಾತುಕತೆಗೆ ಆಹ್ವಾನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...