Tuesday, August 25, 2026
Tuesday, August 25, 2026

ಸ್ವಂತ ಊರಿನಲ್ಲಿ ಸಂತೋಷ ಪಾಟೀಲ ಅವರ ಅಂತ್ಯ ಸಂಸ್ಕಾರ

Date:

ಆತ್ಮಹತ್ಯೆ ಮಾಡಿಕೊಂಡು ಮೃತರಾದ ಗುತ್ತಿಗೆದಾರ ಸಂತೋಷ ಪಾಟೀಲ್ ಅವರ ಅಂತ್ಯಕ್ರಿಯೆ ನಡೆಯಿತು.
ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ವಿಧಿವತ್ತಾಗಿ ಶವಸಂಸ್ಕಾರ ನಡೆಯಿತು.
ಇದಕ್ಕೆ ಮುನ್ನ ಸ್ವಲ್ಪ ಹೊತ್ತು ಅಲ್ಲಿ ಸಹೋದರ ಬಸವಗೌ ಡ ಪಾಟೀಲರು ಆತ್ಮಹತ್ಯೆಗೆ ಕಾರಣರಾದವರನ್ನ ಬಂಧಿಸಲು ಪಟ್ಟು ಹಿಡಿದರು. ಪೋಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು ಎನ್ನಲಾಗಿದೆ.
ಮೃತದೇಹ ಸ್ವಂತ ಊರಿಗೆ ಬಂದಾಗ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ
ಮತ್ತು ಅನೇಕರು
ಸಂತೋಷ ಅವರ ಮೃತದೇಹದ ದರ್ಶನ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...