Monday, October 7, 2024
Monday, October 7, 2024

ಸಿ.ಎಂ.ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ-ದೇವೇಗೌಡರು

Date:

ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.

ರಾಮನಗರದಲ್ಲಿ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಮಾಹಿತಿ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು.

ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Legal Services Authority ಮಹಿಳೆ & ಮಕ್ಕಳ ಕಾನೂನುಗಳ ಸದುಪಯೋಗ ಆಗಬೇಕು- ನ್ಯಾ.ಮಂಜುನಾಥ ನಾಯಕ್

Legal Services Authority ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ...

JCI Shivamogga ಜೆಸಿಐ ಇಂಡಿಯಾ ವಲಯ- 24 ರ ಅಧ್ಯಕ್ಷರಾಗಿ ಗೌರೀಶ್ ಭಾರ್ಗವ ಆಯ್ಕೆ

JCI Shivamogga ಜೆಸಿಐ ಇಂಡಿಯಾ ವಲಯ -24 ಅಧ್ಯಕ್ಷರಾಗಿ ಶ್ರೀ...

Kittur Rani Chennamma ಕಿತ್ತೂರು ಉತ್ಸವ ಯಶಸ್ವಯಾಗಿ ನೆರವೇರಲಿ- ಎಸ್.ಎನ್.ಚನ್ನಬಸಪ್ಪ

Kittur Rani Chennamma ಈ ದೇಶದ ಸಂರಕ್ಷಣೆಗಾಗಿ ಹೋರಾಡಿದ ವೀರ ವನಿತೆ...