Sunday, October 6, 2024
Sunday, October 6, 2024

ಕಾಂಗ್ರೆಸ್ ನವರು ತನಿಖಾಧಿಕಾರಿ, ಜಡ್ಜ್ ಆಗುವ ಅಗತ್ಯವಿಲ್ಲ- ಸಿಎಂ

Date:

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿದಂತೆ, ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಡಲು‌ ನಿರ್ಧರಿಸಿದ್ದಾರೆಯೇ ಹೊರತು, ಯಾವುದೇ ಒತ್ತಡದಿಂದಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರಷ್ಟೇ ಈಶ್ವರಪ್ಪ ಅವರನ್ನು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದೇನೆ. ತಾವು ನಿರಪರಾಧಿಯಾಗಿದ್ದು, ಆದಷ್ಟು ಬೇಗ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದಿದ್ದಾರೆ.
ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದಾಗ ಸತ್ಯಾಂಶ ಹೊರಬರಲಿದೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ವಿರುದ್ಧವೂ ಪೊಲೀಸ್ ಅಧಿಕಾರಿ ಆರೋಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ರಾಜ್ಯದ ಪೊಲೀಸರಾಗಲಿ ಅಥವಾ ಸಿಬಿಐನವರಾಗಲಿ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ತನಿಖೆ ಆಧರಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸಲಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಗೆ ಮುಕ್ತ ಅವಕಾಶ ನೀಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ವಿರುದ್ಧವೂ ಪೊಲೀಸ್ ಅಧಿಕಾರಿ ಆರೋಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ರಾಜ್ಯದ ಪೊಲೀಸರಾಗಲಿ ಅಥವಾ ಸಿಬಿಐನವರಾಗಲಿ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ತನಿಖೆ ಆಧರಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸಲಿದ್ದಾರೆ.

ಈ ವಿಷಯದಲ್ಲಿ ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಗೆ ಮುಕ್ತ ಅವಕಾಶ ನೀಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...