Tuesday, August 25, 2026
Tuesday, August 25, 2026

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಚಿವ ಪ್ರಹ್ಲಾದ ಜೋಶಿ ವಿವರಣೆ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಸಚಿವ ಸ್ಥಾನ ಖಾಲಿ ಇದ್ದು, ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇದ್ದು, ಸಂತೋಷ್ ಆತ್ಮಹತ್ಯೆ ಕೇಸ್ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದು, ಐದು ಸ್ಥಾನ ಖಾಲಿಯಾದಂತಾಗುತ್ತದೆ. ಇನ್ನು ಸಿಎಂ ಇನ್ನು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆದು ಹೊಸದಾಗಿ 6-7 ಮಂದಿಗೆ ಸಚಿವ ಸ್ಥಾನ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...