Monday, May 4, 2026
Monday, May 4, 2026

ಶಿವಮೊಗ್ಗದಲ್ಲಿ ಶ್ರೀಹನುಮ ಜಯಂತಿ

Date:

ಇಂದು ಹನುಮ ಜಯಂತಿ ಪ್ರಯುಕ್ತ ಶಿವಮೊಗ್ಗದ ಕೋಟೆ ಶ್ರೀಆಂಜನೇಯಸ್ವಾಮಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು .

ಹಬ್ಬಗಳ ನಾಡು ಈ ದೇಶದಲ್ಲಿ ನಾವು ಹಲವಾರು ಹಬ್ಬಗಳನ್ನು ಆಚರಿಸುತ್ತೇವೆ ಹಿಂದುಗಳು ಆಚರಿಸುವ ಹಬ್ಬಗಳಲ್ಲಿ ಹನುಮ ಜಯಂತಿ ಕೂಡ ಒಂದು. ಈ ದಿನದಂದು ಹನುಮಂತನಿಗೆ ವಿಶೇಷವಾದ ಪೂಜೆಯನ್ನು ಮಾಡಲಾಗುತ್ತದೆ.


ಅದೇ ರೀತಿ ದೇಶದ ವಿಧ ಕಡೆಯಲ್ಲಿ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಶಿವಮೊಗ್ಗ ನಗರದ ಪ್ರಮುಖ ದೇವಾಲಯಗಳಲ್ಲಿ ಒಂದಾದಂತಹ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮನಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು . ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ದೇವರ ದರ್ಶನ ಮಾಡಿ ಪಾವನ ರಾಗಿದ್ದಾರೆ. ಹಾಗೂ ಹನುಮಂತನಿಗೆ ಮೊಸರನ್ನ ಮತ್ತು ಪುಳಿಯೋಗರೆ ನೈವೇದ್ಯಮಾಡಿ ಭಕ್ತಾದಿಗಳಿಗೆ ವಿತರಿಸಲಾಯಿತು.

ಇದೇ ದಿನ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...