Wednesday, October 2, 2024
Wednesday, October 2, 2024

ಶಿವಮೊಗ್ಗ ಏರ್ ಪೋರ್ಟಿಗೆ ಯಡಿಯೂರಪ್ಪ ಹೆಸರು-ಬೊಮ್ಮಾಯಿ

Date:

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ
ಬಿ.ಎಸ್‌ಯಡಿಯೂರಪ್ಪ ಅವರ ಹೆಸರಿಡುವ ತೀರ್ಮಾನವನ್ನು ತಮ್ಮ ಸಚಿವ ಸಂಪುಟ ಕೈಗೊಂಡಿದೆ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಅವರು ಇಂದು ಶಿವಮೊಗ್ಗ ಭೇಟಿಯಲ್ಲಿ ತಿಳಿಸಿದರು .
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿ ವೀಕ್ಷಿಸಿ ಅವರು ಮಾತನಾಡುತ್ತಿದ್ದರು.
ಇಷ್ಟು ದಿನ ವಿಮಾನ ನಿಲ್ದಾಣದ ಹೆಸರಿನ ಬಗ್ಗೆ ಇದ್ದ ಊಹಾಪೋಹಗಳಿಗೆ
ಈಗ ವಿರಾಮ ಸಿಕ್ಕಂತಾಗಿದೆ.
ಬಹುತೇಕ ನಾಯಕರು ಈ ಹೆಸರಿನ ಆಯ್ಕೆಯನ್ನ ಬೆಂಬಲಿಸಿದ್ದಾರೆಂದು ಸ್ಥಳೀಯ ರಾಜಕೀಯ ಮುಂಖಂಡರ ಅಭಿಪ್ರಾಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...