Wednesday, July 8, 2026
Wednesday, July 8, 2026

ಶಿವಮೊಗ್ಗ ಏರ್ ಪೋರ್ಟಿಗೆ ಯಡಿಯೂರಪ್ಪ ಹೆಸರು-ಬೊಮ್ಮಾಯಿ

Date:

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ
ಬಿ.ಎಸ್‌ಯಡಿಯೂರಪ್ಪ ಅವರ ಹೆಸರಿಡುವ ತೀರ್ಮಾನವನ್ನು ತಮ್ಮ ಸಚಿವ ಸಂಪುಟ ಕೈಗೊಂಡಿದೆ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಅವರು ಇಂದು ಶಿವಮೊಗ್ಗ ಭೇಟಿಯಲ್ಲಿ ತಿಳಿಸಿದರು .
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿ ವೀಕ್ಷಿಸಿ ಅವರು ಮಾತನಾಡುತ್ತಿದ್ದರು.
ಇಷ್ಟು ದಿನ ವಿಮಾನ ನಿಲ್ದಾಣದ ಹೆಸರಿನ ಬಗ್ಗೆ ಇದ್ದ ಊಹಾಪೋಹಗಳಿಗೆ
ಈಗ ವಿರಾಮ ಸಿಕ್ಕಂತಾಗಿದೆ.
ಬಹುತೇಕ ನಾಯಕರು ಈ ಹೆಸರಿನ ಆಯ್ಕೆಯನ್ನ ಬೆಂಬಲಿಸಿದ್ದಾರೆಂದು ಸ್ಥಳೀಯ ರಾಜಕೀಯ ಮುಂಖಂಡರ ಅಭಿಪ್ರಾಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...