Saturday, June 6, 2026
Saturday, June 6, 2026

ದೇಶದ ಸಮಗ್ರತೆ, ಏಕತೆ ಮುಖ್ಯ-ಪ್ರಧಾನಿ ಮೋದಿ

Date:

ಯಾವತ್ತೂ ನಾವು ಭಾರತದ ಏಕತೆ ಹಾಗೂ ಸಮಗ್ರತೆಯ ಜೊತೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅದು ನಮ್ಮ ಹಾಗೂ ಪ್ರತಿಯೊಬ್ಬ ನಾಗರಿಕ ಸೇವಾ ಅಧಿಕಾರಿಯ ಪ್ರಥಮ ಹಾಗೂ ಅತ್ಯುನ್ನತ ಜವಾಬ್ದಾರಿಯಾಗಿದೆ ಎಂದು ನರೇಂದ್ರ ಮೋದಿಯವರು ತಿಳಿಸಿದರು.

ರಾಷ್ಟ್ರ ರಾಜಧಾನಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆಯುತ್ತಿರುವ ಮತೀಯ ಘರ್ಷಣೆಗಳ ಬಗ್ಗೆ ಇದೇ ಮೊದಲ ಬಾರಿ ಪರೋಕ್ಷವಾಗಿ ಪ್ರಸ್ತಾಪಿಸಿರುವ ಅವರು,ಯಾವುದೇ ಕಾರಣಕ್ಕೂ ದೇಶದ ಸಮಗ್ರತೆ ಹಾಗೂ ಏಕತೆಯ ಜೊತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ನಾಗರಿಕ ಸೇವೆಗಳ ದಿನಾಚರಣೆಯಲ್ಲಿ ಮಾತನಾಡಿದ ಪ್ರಧಾನಿ, ‘ನಮ್ಮದು ಪ್ರಜಾಪ್ರಭುತ್ವ ದೇಶ. ಇಲ್ಲಿ ಸಮಾನತೆ, ಜಾಗತೀಕರಣ ಹಾಗೂ ಏಕತೆ ಎಂಬ ಮೂರು ಸವಾಲುಗಳು ಇಂದು ನಮ್ಮ ಮುಂದಿವೆ.

ಸ್ವಾತಂತ್ರ್ಯ ದೊರೆತ 100ನೇ ವರ್ಷ ಭಾರತ ಹೇಗಿರಬೇಕು ಎಂಬ ದೂರದೃಷ್ಟಿಯನ್ನು ನಾವು ಎಲ್ಲರೊಂದಿಗೆ ಹಂಚಿಕೊಳ್ಳಬೇಕು. ದೇಶದ ಪ್ರತಿಯೊಂದು ಜಿಲ್ಲೆಯೂ ಮುಂದಿನ 25 ವರ್ಷಗಳಿಗೆ ಗುರಿ ನಿಗದಿಪಡಿಸಿಕೊಂಡು ಅದನ್ನು ಸಾಧಿಸುವತ್ತ ಶ್ರಮಿಸಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...

Shivamogga News ಶಿವಮೊಗ್ಗದಲ್ಲಿ ಆಕರ್ಷಕ ಆಭರಣ ಪ್ರದರ್ಶನ ಮೇಳ ಉದ್ಘಾಟನೆ.

Shivamogga News ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ‘ದ ಜ್ಯುವೆಲರಿ...