Tuesday, August 25, 2026
Tuesday, August 25, 2026

ಶ್ರೀಬಾಲರಾಜ್ ಶಿವಮೊಗ್ಗ ಡಿವೈಎಸ್ಪಿ ಆಗಿ ಅಧಿಕಾರ ಸ್ವೀಕಾರ

Date:

ಶಿವಮೊಗ್ಗ ಡಿವೈಎಸ್ ಪಿಯಾಗಿ ಬಾಲರಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲರಾಜ್ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಇವರು ತೀರ್ಥಹಳ್ಳಿಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಇನ್ನು ಡಿವೈಎಸ್ಪಿ ಆಗಿದ್ದ ಪ್ರಶಾಂತ್ ಮುನ್ನೋಳಿ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...