Sunday, December 14, 2025
Sunday, December 14, 2025

ಹುಬ್ಬಳ್ಳಿ ಗಲಭೆ ಆರೋಪಿ ವಸೀಂ ಪಠಾಣ್ ಪೋಲಿಸರ ವಶಕ್ಕೆ

Date:

ಗಲಭೆ ಪೀಡಿತ ಹುಬ್ಬಳ್ಳಿ ಸಹಜ ಸ್ಥಿತಿಯತ್ತ ಮರಳಿದೆ. ಗಲಭೆಯ ಮಾಸ್ಟರ್ ಮೈಂಡ್ ಎಂದೇ ಹೇಳಲಾಗಿರೋ ವಸೀಂ ಪಠಾಣ್ ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದೇ ವೇಳೆ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಾ ಸಾಗಿದೆ. ಗಲಭೆಯಲ್ಲಿ ಎಐಎಂಐಎಂ ಪಾತ್ರ ಇದೆ ಎಂದು ಹೇಳುತ್ತಿರುವಾಗಲೇ ಸಂಘಟನೆಯೊಂದರ ಹೆಸರೂ ತಳಕು ಹಾಕಿಕೊಂಡಿದೆ.

ಮುಂಬೈ ಮೂಲದ ರಝಾ ಅಕಾಡೆಮಿಯೂ ಗಲಭೆ ಕೃತ್ಯದಲ್ಲಿ ಷಡ್ಯಂತ್ರ ರೂಪಿಸಿತ್ತು ಅನ್ನೋ ಮಾತು ಕೇಳಿ ಬಂದಿದೆ. ಇದಕ್ಕೆ ಪುಷ್ಟಿ ನೀಡೋ ರೀತಿಯಲ್ಲಿ ಬಂಧಿತ ವಸೀಂ ಪಠಾಣ್, ತೌಫೆಲ್ ಮುಲ್ಲಾ ರಝಾ ಅಕಾಡೆಮಿಯ ಮುಖಂಡರು. ಏನಾದರೂ ನೆಪ ಸಿಕ್ಕರೆ ಗಲಭೆ ಸೃಷ್ಟಿಸೋ ಪ್ಲ್ಯಾನ್ ನಲ್ಲಿದ್ದ ಇವರಿಗೆ ಯುವಕನೋರ್ವ ಹಾಕಿದ ವಿವಾದಾತ್ಮಕ ಪೋಸ್ಟ್ ಪ್ರಚೋದನೆ ಕೊಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...