Friday, October 4, 2024
Friday, October 4, 2024

ಹುಬ್ಬಳ್ಳಿ ಗಲಭೆ ಆರೋಪಿ ವಸೀಂ ಪಠಾಣ್ ಪೋಲಿಸರ ವಶಕ್ಕೆ

Date:

ಗಲಭೆ ಪೀಡಿತ ಹುಬ್ಬಳ್ಳಿ ಸಹಜ ಸ್ಥಿತಿಯತ್ತ ಮರಳಿದೆ. ಗಲಭೆಯ ಮಾಸ್ಟರ್ ಮೈಂಡ್ ಎಂದೇ ಹೇಳಲಾಗಿರೋ ವಸೀಂ ಪಠಾಣ್ ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದೇ ವೇಳೆ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಾ ಸಾಗಿದೆ. ಗಲಭೆಯಲ್ಲಿ ಎಐಎಂಐಎಂ ಪಾತ್ರ ಇದೆ ಎಂದು ಹೇಳುತ್ತಿರುವಾಗಲೇ ಸಂಘಟನೆಯೊಂದರ ಹೆಸರೂ ತಳಕು ಹಾಕಿಕೊಂಡಿದೆ.

ಮುಂಬೈ ಮೂಲದ ರಝಾ ಅಕಾಡೆಮಿಯೂ ಗಲಭೆ ಕೃತ್ಯದಲ್ಲಿ ಷಡ್ಯಂತ್ರ ರೂಪಿಸಿತ್ತು ಅನ್ನೋ ಮಾತು ಕೇಳಿ ಬಂದಿದೆ. ಇದಕ್ಕೆ ಪುಷ್ಟಿ ನೀಡೋ ರೀತಿಯಲ್ಲಿ ಬಂಧಿತ ವಸೀಂ ಪಠಾಣ್, ತೌಫೆಲ್ ಮುಲ್ಲಾ ರಝಾ ಅಕಾಡೆಮಿಯ ಮುಖಂಡರು. ಏನಾದರೂ ನೆಪ ಸಿಕ್ಕರೆ ಗಲಭೆ ಸೃಷ್ಟಿಸೋ ಪ್ಲ್ಯಾನ್ ನಲ್ಲಿದ್ದ ಇವರಿಗೆ ಯುವಕನೋರ್ವ ಹಾಕಿದ ವಿವಾದಾತ್ಮಕ ಪೋಸ್ಟ್ ಪ್ರಚೋದನೆ ಕೊಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...