Friday, February 6, 2026
Friday, February 6, 2026

ಹುಬ್ಬಳ್ಳಿ ಗಲಭೆ ಆರೋಪಿ ವಸೀಂ ಪಠಾಣ್ ಪೋಲಿಸರ ವಶಕ್ಕೆ

Date:

ಗಲಭೆ ಪೀಡಿತ ಹುಬ್ಬಳ್ಳಿ ಸಹಜ ಸ್ಥಿತಿಯತ್ತ ಮರಳಿದೆ. ಗಲಭೆಯ ಮಾಸ್ಟರ್ ಮೈಂಡ್ ಎಂದೇ ಹೇಳಲಾಗಿರೋ ವಸೀಂ ಪಠಾಣ್ ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದೇ ವೇಳೆ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಾ ಸಾಗಿದೆ. ಗಲಭೆಯಲ್ಲಿ ಎಐಎಂಐಎಂ ಪಾತ್ರ ಇದೆ ಎಂದು ಹೇಳುತ್ತಿರುವಾಗಲೇ ಸಂಘಟನೆಯೊಂದರ ಹೆಸರೂ ತಳಕು ಹಾಕಿಕೊಂಡಿದೆ.

ಮುಂಬೈ ಮೂಲದ ರಝಾ ಅಕಾಡೆಮಿಯೂ ಗಲಭೆ ಕೃತ್ಯದಲ್ಲಿ ಷಡ್ಯಂತ್ರ ರೂಪಿಸಿತ್ತು ಅನ್ನೋ ಮಾತು ಕೇಳಿ ಬಂದಿದೆ. ಇದಕ್ಕೆ ಪುಷ್ಟಿ ನೀಡೋ ರೀತಿಯಲ್ಲಿ ಬಂಧಿತ ವಸೀಂ ಪಠಾಣ್, ತೌಫೆಲ್ ಮುಲ್ಲಾ ರಝಾ ಅಕಾಡೆಮಿಯ ಮುಖಂಡರು. ಏನಾದರೂ ನೆಪ ಸಿಕ್ಕರೆ ಗಲಭೆ ಸೃಷ್ಟಿಸೋ ಪ್ಲ್ಯಾನ್ ನಲ್ಲಿದ್ದ ಇವರಿಗೆ ಯುವಕನೋರ್ವ ಹಾಕಿದ ವಿವಾದಾತ್ಮಕ ಪೋಸ್ಟ್ ಪ್ರಚೋದನೆ ಕೊಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...