Monday, April 21, 2025
Monday, April 21, 2025

ಹುಬ್ಬಳ್ಳಿ ಗಲಭೆ ಆರೋಪಿ ವಸೀಂ ಪಠಾಣ್ ಪೋಲಿಸರ ವಶಕ್ಕೆ

Date:

ಗಲಭೆ ಪೀಡಿತ ಹುಬ್ಬಳ್ಳಿ ಸಹಜ ಸ್ಥಿತಿಯತ್ತ ಮರಳಿದೆ. ಗಲಭೆಯ ಮಾಸ್ಟರ್ ಮೈಂಡ್ ಎಂದೇ ಹೇಳಲಾಗಿರೋ ವಸೀಂ ಪಠಾಣ್ ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದೇ ವೇಳೆ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಾ ಸಾಗಿದೆ. ಗಲಭೆಯಲ್ಲಿ ಎಐಎಂಐಎಂ ಪಾತ್ರ ಇದೆ ಎಂದು ಹೇಳುತ್ತಿರುವಾಗಲೇ ಸಂಘಟನೆಯೊಂದರ ಹೆಸರೂ ತಳಕು ಹಾಕಿಕೊಂಡಿದೆ.

ಮುಂಬೈ ಮೂಲದ ರಝಾ ಅಕಾಡೆಮಿಯೂ ಗಲಭೆ ಕೃತ್ಯದಲ್ಲಿ ಷಡ್ಯಂತ್ರ ರೂಪಿಸಿತ್ತು ಅನ್ನೋ ಮಾತು ಕೇಳಿ ಬಂದಿದೆ. ಇದಕ್ಕೆ ಪುಷ್ಟಿ ನೀಡೋ ರೀತಿಯಲ್ಲಿ ಬಂಧಿತ ವಸೀಂ ಪಠಾಣ್, ತೌಫೆಲ್ ಮುಲ್ಲಾ ರಝಾ ಅಕಾಡೆಮಿಯ ಮುಖಂಡರು. ಏನಾದರೂ ನೆಪ ಸಿಕ್ಕರೆ ಗಲಭೆ ಸೃಷ್ಟಿಸೋ ಪ್ಲ್ಯಾನ್ ನಲ್ಲಿದ್ದ ಇವರಿಗೆ ಯುವಕನೋರ್ವ ಹಾಕಿದ ವಿವಾದಾತ್ಮಕ ಪೋಸ್ಟ್ ಪ್ರಚೋದನೆ ಕೊಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...