Friday, July 10, 2026
Friday, July 10, 2026

ಹಿಂದೂ ಮುಸ್ಲಿಂ ವಿವಾದ ಶಾಂತಿಯುತ ಪರಹಾರ- ಸುಬ್ರಮಣ್ಯಸ್ವಾಮಿ

Date:

ಕೃಷ್ಣ ಜನ್ಮಭೂಮಿ ಮತ್ತು ಕಾಶಿ ವಿಶ್ವನಾಥ ಮಂದಿರ ವಿವಾದಗಳೇ ನಮ್ಮ ಮುಂದಿನ ಗುರಿ ಎಂದು ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿದ್ದಾರೆ.

ಮೈಸೂರು ಹಿಂದೂ ಫೋರಂ ಸಹಯೋಗದಲ್ಲಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದ್ಯ ರಾಮಜನ್ಮಭೂಮಿ ವಿವಾದ ಮುಗಿದಿದೆ.

ಇನ್ಮುಂದೆ ಕಾಶಿ ವಿಶ್ವನಾಥ ಮಂದಿರ ಹಾಗೂ ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದ ಹಿಂದೂ,ಮುಸ್ಲಿಂ ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುತ್ತೇವೆ ಎಂದು ಸುಬ್ರಮಣಿಯನ್ ಸ್ವಾಮಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....