Sunday, August 23, 2026
Sunday, August 23, 2026

ಹರಿಹರಪುರದಲ್ಲಿ ಮಹಾಕುಂಬಾಭಿಷೇಕ ಸಂಪನ್ನ

Date:

ಶ್ರೀ ಆದಿಶಂಕರಾಚಾರ್ಯರು ಸ್ಫಾಪಿಸಿದ ಮಲೆನಾಡಿನ ಶಕ್ತಿ ಪೀಠದಲ್ಲಿ ಕಳೆದ 14 ದಿನಗಳಿಂದಲೂ ಸಂಭ್ರಮವೂ ಸಂಭ್ರಮ. ಧಾರ್ಮಿಕ ಕಾರ್ಯಕ್ರದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ಕೂ ಶ್ರೀ ಮಠ ಸಾಕ್ಷಿ ಆಗಿತ್ತು.

ಇಲ್ಲಿನ ಶ್ರೀ ಶಂಕರಾಚಾರ್ಯ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ವೈಭವ್ಯದಿಂದ ಸಂಪನ್ನವಾಯಿತು.

ಮಲೆನಾಡಿನ ತುಂಗಾ ನದಿ ತೀರದಲ್ಲಿ ಹಲವು ಧಾರ್ಮಿಕ ಕೇಂದ್ರಗಳಿವೆ, ಇಲ್ಲಿನ ಧಾರ್ಮಿಕ ಕೇಂದ್ರಗಳು ಜಗತ್ ಪ್ರಸಿದ್ದಿ ಪಡೆದು ಸನಾತನ ಧರ್ಮವನ್ನು ಎಲ್ಲೆಡೆ ಪ್ರಸರಿಸುತ್ತಿದೆ.ಇದರ ಸಾಲಿನಲ್ಲೇ ಬರುವ ಹರಿಹರಪುರದ ಶ್ರೀ ಮಠವೂ ಒಂದು. ಕಳೆದ 12 ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹರಿಹರಪುರದ ಶ್ರಿ ಶಾರದಾ ಲಕ್ಷ್ಮಿನರಸಿಂಹ ದೇವಾಲಯದ ಪುನರ್ ನಿರ್ಮಾಣದ ಕಾರ್ಯ ಸಂಪನ್ನಗೊಂಡ ಬಳಿಕ ಮಹಾಕುಂಭಾಭಿಷೇಕಕ್ಕೆ ಸಾಕ್ಷಿಯಾಯಿತು. ನೂರಕ್ಕೂ ಹೆಚ್ಚು ಪುರೋಹಿತರಿಂದ ಹೋಮ ಹವನಗಳು ನಡೆದ್ರೆ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಡಿನ ಗಣ್ಯಾತಿಗಣ್ಯರು ಆಗಮಿಸಿದರು. ಕಳೆದ 14 ದಿನಗಳಿಂದಲೂ ಮಲೆನಾಡಿನಲ್ಲೂ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...