Saturday, December 6, 2025
Saturday, December 6, 2025

ಆಶೀಷ್ ಮಿಶ್ರ ಪೋಲಿಸರಿಗೆ ಶರಣು

Date:

ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ನಿನ್ನೆ (ಭಾನುವಾರ) ಪೊಲೀಸರಿಗೆ ಶರಣಾಗಿದ್ದಾರೆ.

ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್​ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್​ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.

ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ಇಂದೇ (ಸೋಮವಾರ) ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು.

ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...