Wednesday, July 8, 2026
Wednesday, July 8, 2026

ಆಶೀಷ್ ಮಿಶ್ರ ಪೋಲಿಸರಿಗೆ ಶರಣು

Date:

ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ನಿನ್ನೆ (ಭಾನುವಾರ) ಪೊಲೀಸರಿಗೆ ಶರಣಾಗಿದ್ದಾರೆ.

ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್​ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್​ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.

ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ಇಂದೇ (ಸೋಮವಾರ) ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು.

ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...