Monday, May 18, 2026
Monday, May 18, 2026

ಮೇ ಮೊದಲ ವಾರದಲ್ಲಿ ಕೋವಿಡ್ ಅಲೆ ಭೀಕರ- ಡಾ.ಮಂಜುನಾಥ್

Date:

ಕೊರೊನಾ ಮಹಾಮಾರಿ ಹೋಗಿದೆ ಎಂದು ಜನರೆಲ್ಲಾ ನಿರಾಳರಾಗಿದ್ದಾರೆ. ಎಷ್ಟೋ ಜನ ಮಾಸ್ಕ್ ಹಾಕಿಕೊಳ್ಳದೆ ಓಡಾಡುತ್ತಾರೆ. ಮೇ ಮೊದಲ ವಾರದಲ್ಲೇ​ ಕೋವಿಡ್ ನಾಲ್ಕನೇ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ಡಾ.
ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

ರಾಜ್ಯವು ಅಗತ್ಯವಾದ ಜಾಗೃತಿಯನ್ನು ಮೂಡಿಸಬೇಕು ಮಾಸ್ಕ್​ ಧರಿಸುವುದು, ಎಲ್ಲಾ ಸಾರ್ವಜನಿಕ ಪ್ರದೇಶಗಳು, ಸಭೆಗಳಲ್ಲಿ ದೈಹಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ನೋಡಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಈ ಬಾರಿ ಮೊದಲ ಅಲೆಗಿಂತ ಹೆಚ್ಚೆಚ್ಚು ಸೋಂಕು ವರದಿಯಾಗಲಿದೆ. ಮೇ ಮೊದಲ ವಾರದ ವೇಳೆಗೆ ನಿತ್ಯ 25 ಸಾವಿರ ಕೇಸ್‌ ವರದಿಯಾಗಲಿದೆ. ಸಾವು ಕೂಡಾ ಮೊದಲು ಅಲೆಗಿಂತ ಕಡಿಮಯಿಲ್ಲದೇ ವರದಿಯಾಗಲಿದೆ. ಹೀಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ಕೊರೊನಾ ತಾಂತ್ರಿಕ ಸಮಿತಿ ಸದಸ್ಯರಾದ ಡಾ. ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...