Thursday, February 5, 2026
Thursday, February 5, 2026

ರೈತರ ಮನೆಬಾಗಿಲಿಗೇ ಪಶುವೈದ್ಯಕೀಯ ಅಂಬುಲೆನ್ಸ್ ಸೇವೆ

Date:

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದೆ. ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ.

ವಿಕಾಸಸೌಧದಲ್ಲಿ ಸಂಚಾರಿ ಪಶು ಅಂಬುಲೆನ್ಸ್ ಅನ್ನು ಪರೀಕ್ಷಿಸಿದ ಬಳಿಕ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಈ ಮಾಹಿತಿ ನೀಡಿದ್ದಾರೆ.

ಮೇ 7ರಂದು ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ ರೂಪಾಲ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಆಂಬುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದರು.

ಒಟ್ಟು 275 ಪಶು ಅಂಬುಲೆನ್ಸ್ ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದ್ದು ಈ ಪೈಕಿ ಮೇ 7ರಂದು 70 ಅಂಬುಲೆನ್ಸ್ ಗಳನ್ನು ಜಾನುವಾರಗಳ ಸೇವೆಗೆ ಲೋಕಾರ್ಪಣೆ ಮಾಡುತ್ತಿರುವುದಾಗಿ ತಿಳಿಸಿದರು.

ಇದರಿಂದ ಜಾನುವಾರುಗಳನ್ನು ಸಾಕುತ್ತಿರುವ ರೈತರಿಗೆ ಅನುಕೂಲವಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ಚಿರಂತನ ಅಧ್ಯಕ್ಷರಾಗಿ ಪೃಥ್ವಿ ನಾಗರಾಜ್ ಆಯ್ಕೆ.

JCI Shivamogga ಶಿವಮೊಗ್ಗ ನಗರದ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ...

Social Welfare Department ಶುಲ್ಕ ಮರುಪಾವತಿ ಯೋಜನೆ ಸೌಲಭ್ಯ.ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Social Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು...

Mescom ಫೆಬ್ರವರಿ 7. ಚಿಕ್ಕಲ್ಲು,ಗುರುಪುರ ಸುತ್ತಮುತ್ತ ವಿದ್ಯುತ್ ನಿಲುಗಡೆ.ಮೆಸ್ಕಾಂ ಪ್ರಕಟಣೆ.

Mescom ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...

Prabhuling Kavalikatti ಕಾರು ಮತ್ತು ಬೈಕ್ ಅಪಘಾತ. ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೊರಬ ತಾಲ್ಲೂಕಿನ ಉಳವಿಯ...