Sunday, September 20, 2026
Sunday, September 20, 2026

ಚಿಕ್ಕಮಗಳೂರು ಜಿಲ್ಲೆ ಬಗ್ಗವಳ್ಳಿಯ ಲೆ.ಬಿ.ಎಸ್.ರಾಜು ನಮ್ಮ ಸೇನಾ ಉಪಮುಖ್ಯಸ್ಥರು

Date:

ಕನ್ನಡಿಗರಾದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,
ಕನ್ನಡಾಂಬೆಯ ಹೆಮ್ಮೆಯ ಪುತ್ರ ಜನರಲ್ ರಾಜು ಅವರಿಗೆ ಶುಭವಾಗಲಿ, ಅವರ ಮುಂದಿನ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದ್ದಾರೆ.

ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್ ಬಿ.ಎಸ್.ರಾಜು ಅವರು ಎಂದು ಶ್ಲಾಘಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು ಕಾಶ್ಮೀರದಲ್ಲಿ ನಡೆದ ಆಪರೇಷನ್ ಪರಾಕ್ರಮಸೇರಿ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...