Monday, July 27, 2026
Monday, July 27, 2026

ಚಿಕ್ಕಮಗಳೂರು ಜಿಲ್ಲೆ ಬಗ್ಗವಳ್ಳಿಯ ಲೆ.ಬಿ.ಎಸ್.ರಾಜು ನಮ್ಮ ಸೇನಾ ಉಪಮುಖ್ಯಸ್ಥರು

Date:

ಕನ್ನಡಿಗರಾದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,
ಕನ್ನಡಾಂಬೆಯ ಹೆಮ್ಮೆಯ ಪುತ್ರ ಜನರಲ್ ರಾಜು ಅವರಿಗೆ ಶುಭವಾಗಲಿ, ಅವರ ಮುಂದಿನ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದ್ದಾರೆ.

ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್ ಬಿ.ಎಸ್.ರಾಜು ಅವರು ಎಂದು ಶ್ಲಾಘಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು ಕಾಶ್ಮೀರದಲ್ಲಿ ನಡೆದ ಆಪರೇಷನ್ ಪರಾಕ್ರಮಸೇರಿ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...