Monday, July 27, 2026
Monday, July 27, 2026

ಗ್ರಾಪಂ ಮಟ್ಟದಲ್ಲಿ ವಿವೇಕಾನಂದ ಯುವಕ ಸಂಘ ರಚನೆ

Date:

ರಾಜ್ಯ ಸರ್ಕಾರ ಯುವ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಸ್ವಾಮಿ ವಿವೇಕಾನಂದ ಹೆಸರಿನ ಸಂಘಗಳನ್ನು ರೂಪಿಸಿ, ಯುವಕರ ಸ್ವಾವಲಂಬನೆ, ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ಯೋಜನೆ ರೂಪಿಸಲಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಯುವ ಸಂಘಗಳನ್ನು ಸ್ಥಾಪಿಸಿ, ಯುವಕರಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ, ಯುವಸಮುದಾಯಕ್ಕೆ ನಾಯಕತ್ವದ ಗುಣ, ನಿರುದ್ಯೋಗ ನಿವಾರಣೆಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಡುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಸಹಾಯಕ ನಿರ್ದೇಶಕರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರಾಜ್ಯಾದ್ಯಂತ ಈಗಾಗಲೇ ಜಾರಿಯಲ್ಲಿರುವ ಯುವಸ್ಪಂದನಾ ಯೋಜನೆಯಡಿ ಈ ಸಂಘಗಳನ್ನು ರಚಿಸಿ, ಯುವಕರಿಗೆ ಅಗತ್ಯ ತರಬೇತಿ, ಆರ್ಥಿಕ ಚಟುವಟಿಕೆಗಳನ್ನು ಒದಗಿಸುವ ಹೊಣೆಗಾರಿಕೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಗೆ ವಹಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...