Friday, May 22, 2026
Friday, May 22, 2026

ವಿಶ್ವಸಂಸ್ಥೆ ಕಾರ್ಯದರ್ಶಿ ಉಕ್ರೇನ್ ಭೇಟಿ ವೇಳೆ ರಷ್ಯ ಬಾಂಬ್ ದಾಳಿ

Date:

ಕಳೆದೆರಡು ತಿಂಗಳಿನಿಂದ ಉಕ್ರೇನ್‌ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ, ಶುಕ್ರವಾರದಂದು ಉಕ್ರೇನ್‌ ರಾಜಧಾನಿಯ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್‌ ಅವರು ಕೀವ್‌ಗೆ ಭೇಟಿ ನೀಡಿದ್ದು, ಇದೇ ಸಂದರ್ಭದಲ್ಲಿ ಆ ನಗರದ ಮೇಲೆ ರಷ್ಯಾ ದಾಳಿ ನಡೆಸುವ ಮೂಲಕ ತನ್ನ ಉದ್ಧಟತನ ಪ್ರದರ್ಶಿಸಿದೆ ಎಂದು ತಿಳಿದುಬಂದಿದೆ.

ರಷ್ಯಾದ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್‌ಕಿ ಹಾಗೂ ಗುಟೆರಸ್‌ ಅವರ ನಡುವಿನ ಸಭೆ ಮುಕ್ತಾಯವಾದ ಕೆಲವೇ ನಿಮಿಷಗಳಲ್ಲಿ ಕೀವ್‌ ನಗರದ ಮೇಲೆ ದಾಳಿ ನಡೆಸಲಾಗಿದೆ. ಸಭೆ ನಡೆದ ಪ್ರಾಂತದಲ್ಲಿ ಯಾವುದೇ ದಾಳಿ ಆಗಿಲ್ಲ. ಹೀಗಾಗಿ ಗುಟೆರಸ್‌ ಹಾಗೂ ಅವರೊಂದಿಗಿದ್ದ ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರರು ಹೇಳಿದ್ದಾರೆ.

ಹಲವು ದಶಕಗಳ ಹಿಂದೆಯೇ ನಿರ್ಮಾಣಗೊಂಡಿರುವ ರಷ್ಯಾ- ಭಾರತ ಬಾಂಧವ್ಯದಿಂದ ಎರಡೂ ದೇಶಗಳ ಅನಿವಾರ್ಯತೆಗಳು ಪರಸ್ಪರ ಪೂರ್ಣಗೊಂಡಿವೆ.

ಇಂಥದ್ದೇ ಒಂದು ಶಾಶ್ವತ ಸಂಬಂಧವನ್ನು ಭಾರತ ದೊಂದಿಗೆ ಸ್ಥಾಪಿಸಲು ಅಮೆರಿಕ ಪ್ರಯ ತ್ನಿಸುತ್ತಿದೆ. ಆ ನಿಟ್ಟಿನಲ್ಲಿ, ಚರ್ಚೆಗಳು ಮುಂದುವರಿದಿವೆ” ಎಂದು ಅವರು ಹೇಳಿದ್ದಾರೆ.

ಭಾರತವು ತನ್ನ ಆವಶ್ಯಕತೆಗನುಗುಣವಾಗಿ ರಷ್ಯಾದೊಂದಿಗೆ ಅತ್ಯುತ್ತಮ ವಾಣಿಜ್ಯ ಸಂಬಂಧವನ್ನು ದಶಕಗಳ ಹಿಂದಿನಿಂದಲೂ ಕಾಪಾಡಿಕೊಂಡು ಬಂದಿದೆ.

ಅಂಥದ್ದೊಂದು ಗಟ್ಟಿಯಾದ ವಾಣಿಜ್ಯ ನಂಟನ್ನು ಈ ಹಿಂದೆ ಸ್ಥಾಪಿಸಲು ಅಮೆರಿಕದಿಂದ ಸಾಧ್ಯವಾಗಿಲ್ಲ ಎಂದು ಅಮೆರಿಕದ ಗೃಹ ಸಚಿವ ಅಂತೋನಿ ಬ್ಲಿಂಕನ್‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...