Monday, July 27, 2026
Monday, July 27, 2026

ವಿಶ್ವಸಂಸ್ಥೆ ಕಾರ್ಯದರ್ಶಿ ಉಕ್ರೇನ್ ಭೇಟಿ ವೇಳೆ ರಷ್ಯ ಬಾಂಬ್ ದಾಳಿ

Date:

ಕಳೆದೆರಡು ತಿಂಗಳಿನಿಂದ ಉಕ್ರೇನ್‌ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ, ಶುಕ್ರವಾರದಂದು ಉಕ್ರೇನ್‌ ರಾಜಧಾನಿಯ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್‌ ಅವರು ಕೀವ್‌ಗೆ ಭೇಟಿ ನೀಡಿದ್ದು, ಇದೇ ಸಂದರ್ಭದಲ್ಲಿ ಆ ನಗರದ ಮೇಲೆ ರಷ್ಯಾ ದಾಳಿ ನಡೆಸುವ ಮೂಲಕ ತನ್ನ ಉದ್ಧಟತನ ಪ್ರದರ್ಶಿಸಿದೆ ಎಂದು ತಿಳಿದುಬಂದಿದೆ.

ರಷ್ಯಾದ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್‌ಕಿ ಹಾಗೂ ಗುಟೆರಸ್‌ ಅವರ ನಡುವಿನ ಸಭೆ ಮುಕ್ತಾಯವಾದ ಕೆಲವೇ ನಿಮಿಷಗಳಲ್ಲಿ ಕೀವ್‌ ನಗರದ ಮೇಲೆ ದಾಳಿ ನಡೆಸಲಾಗಿದೆ. ಸಭೆ ನಡೆದ ಪ್ರಾಂತದಲ್ಲಿ ಯಾವುದೇ ದಾಳಿ ಆಗಿಲ್ಲ. ಹೀಗಾಗಿ ಗುಟೆರಸ್‌ ಹಾಗೂ ಅವರೊಂದಿಗಿದ್ದ ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರರು ಹೇಳಿದ್ದಾರೆ.

ಹಲವು ದಶಕಗಳ ಹಿಂದೆಯೇ ನಿರ್ಮಾಣಗೊಂಡಿರುವ ರಷ್ಯಾ- ಭಾರತ ಬಾಂಧವ್ಯದಿಂದ ಎರಡೂ ದೇಶಗಳ ಅನಿವಾರ್ಯತೆಗಳು ಪರಸ್ಪರ ಪೂರ್ಣಗೊಂಡಿವೆ.

ಇಂಥದ್ದೇ ಒಂದು ಶಾಶ್ವತ ಸಂಬಂಧವನ್ನು ಭಾರತ ದೊಂದಿಗೆ ಸ್ಥಾಪಿಸಲು ಅಮೆರಿಕ ಪ್ರಯ ತ್ನಿಸುತ್ತಿದೆ. ಆ ನಿಟ್ಟಿನಲ್ಲಿ, ಚರ್ಚೆಗಳು ಮುಂದುವರಿದಿವೆ” ಎಂದು ಅವರು ಹೇಳಿದ್ದಾರೆ.

ಭಾರತವು ತನ್ನ ಆವಶ್ಯಕತೆಗನುಗುಣವಾಗಿ ರಷ್ಯಾದೊಂದಿಗೆ ಅತ್ಯುತ್ತಮ ವಾಣಿಜ್ಯ ಸಂಬಂಧವನ್ನು ದಶಕಗಳ ಹಿಂದಿನಿಂದಲೂ ಕಾಪಾಡಿಕೊಂಡು ಬಂದಿದೆ.

ಅಂಥದ್ದೊಂದು ಗಟ್ಟಿಯಾದ ವಾಣಿಜ್ಯ ನಂಟನ್ನು ಈ ಹಿಂದೆ ಸ್ಥಾಪಿಸಲು ಅಮೆರಿಕದಿಂದ ಸಾಧ್ಯವಾಗಿಲ್ಲ ಎಂದು ಅಮೆರಿಕದ ಗೃಹ ಸಚಿವ ಅಂತೋನಿ ಬ್ಲಿಂಕನ್‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...