Tuesday, October 1, 2024
Tuesday, October 1, 2024

ಕಾಂಗ್ರೆಸ್ ಕಾಯಕಲ್ಪಕ್ಕೆ 3 ಸಲಹೆ ನೀಡಿದ ಪ್ರಿಯಾಂಕ

Date:

2012ರ ವಿಧಾನಸಭಾ ಚುನಾವಣೆ ನಂತರ ಉತ್ತರಪ್ರದೇಶದಲ್ಲಿ ಕುಸಿಯುತ್ತ ಸಾಗಿರುವ ಕಾಂಗ್ರೆಸ್‌ ಈಗ ತೀರಾ ಕೆಳಮಟ್ಟಕ್ಕೆ ತಲುಪಿದೆ.

ಮೊದಲನೆಯದಾಗಿ ಯುಪಿ ಕಾಂಗ್ರೆಸ್‌ ಸಮಿತಿಯನ್ನು ಪುನರ್ರಚನೆ ಮಾಡುವುದು, ಹಿರಿಯ ನಾಯಕರೊಬ್ಬರನ್ನು ಇದಕ್ಕೆ ಉಸ್ತುವಾರಿಯನ್ನಾಗಿ ನೇಮಿಸುವುದು. ಎರಡನೆಯದಾಗಿ, 4-5 ಕಾರ್ಯಾಧ್ಯಕ್ಷರನ್ನು ನೇಮಿಸಿ ಸಂಘಟನೆಯನ್ನು ಬಲಪಡಿಸುವುದು, ಇವರ ಮೇಲ್ವಿಚಾರಣೆಗೆ ರಾಜ್ಯಾಧ್ಯಕ್ಷರ ನೇಮಕ. ಮೂರನೇಯದಾಗಿ, ಉತ್ತರಪ್ರದೇಶವನ್ನು ಪಶ್ಚಿಮ, ಪೂರ್ವ, ಅವಧ್‌, ಎಂಬ ನಾಲ್ಕು ವಲಯಗಳನ್ನಾಗಿ ವಿಭಾಗಿಸಿ ಅಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸುವುದು.
ಸದ್ಯ ಈ ಪ್ರಸ್ತಾವವನ್ನು ಸೋನಿಯಾ ಪರಿಶೀಲಿಸುತ್ತಿದ್ದಾರೆಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ್ದು ಕೇವಲ 2 ಸ್ಥಾನ ಮಾತ್ರ. ಇದನ್ನು ಸರಿಪಡಿಸಲು ಆ ರಾಜ್ಯದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೂರು ಸಲಹೆಗಳನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ನೀಡಿದ್ದಾರೆನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...