Friday, May 22, 2026
Friday, May 22, 2026

ಕಾಂಗ್ರೆಸ್ ಕಾಯಕಲ್ಪಕ್ಕೆ 3 ಸಲಹೆ ನೀಡಿದ ಪ್ರಿಯಾಂಕ

Date:

2012ರ ವಿಧಾನಸಭಾ ಚುನಾವಣೆ ನಂತರ ಉತ್ತರಪ್ರದೇಶದಲ್ಲಿ ಕುಸಿಯುತ್ತ ಸಾಗಿರುವ ಕಾಂಗ್ರೆಸ್‌ ಈಗ ತೀರಾ ಕೆಳಮಟ್ಟಕ್ಕೆ ತಲುಪಿದೆ.

ಮೊದಲನೆಯದಾಗಿ ಯುಪಿ ಕಾಂಗ್ರೆಸ್‌ ಸಮಿತಿಯನ್ನು ಪುನರ್ರಚನೆ ಮಾಡುವುದು, ಹಿರಿಯ ನಾಯಕರೊಬ್ಬರನ್ನು ಇದಕ್ಕೆ ಉಸ್ತುವಾರಿಯನ್ನಾಗಿ ನೇಮಿಸುವುದು. ಎರಡನೆಯದಾಗಿ, 4-5 ಕಾರ್ಯಾಧ್ಯಕ್ಷರನ್ನು ನೇಮಿಸಿ ಸಂಘಟನೆಯನ್ನು ಬಲಪಡಿಸುವುದು, ಇವರ ಮೇಲ್ವಿಚಾರಣೆಗೆ ರಾಜ್ಯಾಧ್ಯಕ್ಷರ ನೇಮಕ. ಮೂರನೇಯದಾಗಿ, ಉತ್ತರಪ್ರದೇಶವನ್ನು ಪಶ್ಚಿಮ, ಪೂರ್ವ, ಅವಧ್‌, ಎಂಬ ನಾಲ್ಕು ವಲಯಗಳನ್ನಾಗಿ ವಿಭಾಗಿಸಿ ಅಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸುವುದು.
ಸದ್ಯ ಈ ಪ್ರಸ್ತಾವವನ್ನು ಸೋನಿಯಾ ಪರಿಶೀಲಿಸುತ್ತಿದ್ದಾರೆಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ್ದು ಕೇವಲ 2 ಸ್ಥಾನ ಮಾತ್ರ. ಇದನ್ನು ಸರಿಪಡಿಸಲು ಆ ರಾಜ್ಯದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೂರು ಸಲಹೆಗಳನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ನೀಡಿದ್ದಾರೆನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...