Monday, July 27, 2026
Monday, July 27, 2026

ಕಾಂಗ್ರೆಸ್ ಕಾಯಕಲ್ಪಕ್ಕೆ 3 ಸಲಹೆ ನೀಡಿದ ಪ್ರಿಯಾಂಕ

Date:

2012ರ ವಿಧಾನಸಭಾ ಚುನಾವಣೆ ನಂತರ ಉತ್ತರಪ್ರದೇಶದಲ್ಲಿ ಕುಸಿಯುತ್ತ ಸಾಗಿರುವ ಕಾಂಗ್ರೆಸ್‌ ಈಗ ತೀರಾ ಕೆಳಮಟ್ಟಕ್ಕೆ ತಲುಪಿದೆ.

ಮೊದಲನೆಯದಾಗಿ ಯುಪಿ ಕಾಂಗ್ರೆಸ್‌ ಸಮಿತಿಯನ್ನು ಪುನರ್ರಚನೆ ಮಾಡುವುದು, ಹಿರಿಯ ನಾಯಕರೊಬ್ಬರನ್ನು ಇದಕ್ಕೆ ಉಸ್ತುವಾರಿಯನ್ನಾಗಿ ನೇಮಿಸುವುದು. ಎರಡನೆಯದಾಗಿ, 4-5 ಕಾರ್ಯಾಧ್ಯಕ್ಷರನ್ನು ನೇಮಿಸಿ ಸಂಘಟನೆಯನ್ನು ಬಲಪಡಿಸುವುದು, ಇವರ ಮೇಲ್ವಿಚಾರಣೆಗೆ ರಾಜ್ಯಾಧ್ಯಕ್ಷರ ನೇಮಕ. ಮೂರನೇಯದಾಗಿ, ಉತ್ತರಪ್ರದೇಶವನ್ನು ಪಶ್ಚಿಮ, ಪೂರ್ವ, ಅವಧ್‌, ಎಂಬ ನಾಲ್ಕು ವಲಯಗಳನ್ನಾಗಿ ವಿಭಾಗಿಸಿ ಅಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸುವುದು.
ಸದ್ಯ ಈ ಪ್ರಸ್ತಾವವನ್ನು ಸೋನಿಯಾ ಪರಿಶೀಲಿಸುತ್ತಿದ್ದಾರೆಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ್ದು ಕೇವಲ 2 ಸ್ಥಾನ ಮಾತ್ರ. ಇದನ್ನು ಸರಿಪಡಿಸಲು ಆ ರಾಜ್ಯದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೂರು ಸಲಹೆಗಳನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ನೀಡಿದ್ದಾರೆನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...