Monday, December 15, 2025
Monday, December 15, 2025

ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ98.74ರಷ್ಟಿದೆ

Date:

ಕೊರೊನಾ ಏರಿಳಿತ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಸೋಮವಾರ ದೈನಂದಿನ ಸೋಂಕಿನಲ್ಲಿ 2,568 ಪ್ರಕರಣಗಳು ವರದಿಯಾಗಿದೆ. 20 ಸಾವುಗಳು ಸಂಭವಿಸಿವೆ. ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 4,30,84,913 ಕ್ಕೆ ತಲುಪಿದೆ.

ಸಕ್ರಿಯ ಪ್ರಕರಣಗಳು 19,137 ಕ್ಕೆ ಇಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಒಟ್ಟು ಸೋಂಕಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.0.04ರಷ್ಟಿದೆ. ಚೇತರಿಕೆ ದರ ಶೇ.98.74ರಷ್ಟು ದಾಖಲಾಗಿದೆ.

24 ಗಂಟೆಗಳ ಅವಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 363ಕ್ಕೆ ಇಳಿಕೆಯಾಗಿದೆ. ದಿನದ ಪಾಸಿಟಿವಿಟಿ ದರ ಶೇ. 0.61 ವಾರದ ಪಾಸಿಟಿವಿಟಿ ದರ ಶೇ.0.71 ಎಂದು ತಿಳಿಸಲಾಗಿದೆ.

ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,25,41,887 ಕ್ಕೆ ಏರಿದೆ, ಸಾವಿನ ಪ್ರಮಾಣ ಶೇ.1.22 ರಷ್ಟಿದೆ. 20 ಹೊಸ ಸಾವುಗಳಲ್ಲಿ ಕೇರಳದಿಂದ 15, ಪಂಜಾಬ್‍ನಿಂದ 3 ಮತ್ತು ಮಹಾರಾಷ್ಟ್ರ ಮತ್ತು ಮಿಜೋರಾಂನಿಂದ ತಲಾ ಒಂದು ಪ್ರಕರಣ ಸೇರಿದೆ. ಒಟ್ಟು ಸಾವಿನ ಸಂಖ್ಯೆ 5,23,889 ಕ್ಕೆ ಏರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...