Monday, December 15, 2025
Monday, December 15, 2025

ತೀರ್ಥಹಳ್ಳಿ to ಶಿವಮೊಗ್ಗ ಕಿಮ್ಮನೆ ಪಾದಯಾತ್ರೆ

Date:

ಬಿಜೆಪಿ ಸರ್ಕಾರದ ದುರಾಡಳಿತ ಖಂಡಿಸಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ತವರು ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಹೋರಾಟ ಆರಂಭವಾಗಲಿದೆ.

ಮಾಜಿ ಸಚಿವ, ಕಾಂಗ್ರೆಸ್‌ ವಕ್ತಾರ ಕಿಮ್ಮನೆ ರತ್ನಾಕರ್ ಗೃಹ ಸಚಿವರ ತವರೂರು ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಿಂದ ಶಿವಮೊಗ್ಗ ತನಕ ಪಾದಯಾತ್ರೆ ನಡೆಸಲಿದ್ದಾರೆ.

ಮೇ 6 ರಿಂದ 10ರ ತನಕ ನಾಲ್ಕು ದಿನಗಳ ಕಾಲ ಈ ಬೃಹತ್ ಪಾದಯಾತ್ರೆ ನಡೆಯಲಿದೆ. ಈ ಮೂಲಕ ಗೃಹ ಸಚಿವರ ವಿರುದ್ಧ ತವರು ಕ್ಷೇತ್ರದಲ್ಲಿಯೇ ದೊಡ್ಡ ಹೋರಾಟವನ್ನು ಪ್ರತಿಪಕ್ಷ ಕಾಂಗ್ರೆಸ್ ಹಮ್ಮಿಕೊಂಡಿದೆ.

ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಿಂದ ಮೇ 6ರಂದು ಆರಂಭವಾಗುವ ಮೌನ ಪ್ರತಿಭಟನೆ ಹೊದಲ ಮಾರ್ಗವಾಗಿ ಬೆಜ್ಜವಳ್ಳಿ, ಮಂಡಗದ್ದೆ, ಸಕ್ರೆಬೈಲು, ಹರಕೆರೆ ಮೂಲಕ ಮೇ 10ರಂದು ಜಿಲ್ಲಾ ಕೇಂದ್ರ ಶಿವಮೊಗ್ಗ ತಲುಪಲಿದೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಈ ಕುರಿತು ಮಾತನಾಡಿದ್ದು, “ಬಿಜೆಪಿ ಸರ್ಕಾರದ ಎಲ್ಲಾ ಅಕ್ರಮಗಳನ್ನು ಬಹಿರಂಗಪಡಿಸುವ ಉದ್ದೇಶದಿಂದ ಮೇ 6 ರಿಂದ 10ರ ತನಕ ಬೃಹತ್ ಪಾದಯಾತ್ರೆ ಚಳವಳಿ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...