Thursday, October 3, 2024
Thursday, October 3, 2024

ವಿಜಯಪುರದಲ್ಲಿ ಭಾವೈಕ್ಯತೆ ಮೆರೆದ ರಂಜಾನ್- ಬಸವಜಯಂತಿ

Date:

ಹಿಜಾಬ್, ಆಜಾನ್ ಮೈಕ್, ವ್ಯಾಪಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ವಿವಾದಗಳು ರಾಜ್ಯದಲ್ಲಿ ಹಿಂದೂ,ಮುಸ್ಲಿಂ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದಿದ್ದವು.‌ ಹುಬ್ಬಳ್ಳಿ ಗಲಭೆ ಬಳಿಕ ಮುಂದೆ ರಂಜಾನ್-ಬಸವ ಜಯಂತಿಗೆ ಹೇಗೆ ನಡೆಯುತ್ವೆ ಎನ್ನುವ ಅನುಮಾನ ಮೂಡುವಂತೆ ಮಾಡಿತ್ತು.

ಆದರೆ ವಿಜಯಪುರ ಜಿಲ್ಲೆಯಲ್ಲಿ ಒಟ್ಟೊಟ್ಟಿಗೆ ಬಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿವೆ.

ವಿಜಯಪುರ ಜಿಲ್ಲೆಯ ಹಲವೆಡೆ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬವನ್ನ ಆಚರಿಸಿದ್ದಾರೆ. ವಿಜಯಪುರ ಜಿಲ್ಲೆಯ ತಾಲೂಕಾ ಕೇಂದ್ರಗಳಲ್ಲಿ ಮುಸ್ಲಿಂರು ನಮಾಜ್ ಬಳಿಕ ಬಸವ ಜಯಂತಿ ನಡೆದ ಸ್ಥಳಕ್ಕೆ ಬಂದು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರೆ. ಇನ್ನೊಂದೆಡೆ ರಂಜಾನ್ ನಮಾಜ್ ಮುಗಿಸಿಕೊಂಡು ಬಂದ ಮುಸ್ಲಿಂರಿಗೆ ಹಿಂದೂಗಳು ಉಪಹಾರ, ಮಜ್ಜಿಗೆ-ನೀರು ನೀಡುವ ಮೂಲಕ ಭಾವೈಕ್ಯತೆ ಸಾಕ್ಷಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...