Sunday, March 29, 2026
Sunday, March 29, 2026

ವಿಜಯಪುರದಲ್ಲಿ ಭಾವೈಕ್ಯತೆ ಮೆರೆದ ರಂಜಾನ್- ಬಸವಜಯಂತಿ

Date:

ಹಿಜಾಬ್, ಆಜಾನ್ ಮೈಕ್, ವ್ಯಾಪಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ವಿವಾದಗಳು ರಾಜ್ಯದಲ್ಲಿ ಹಿಂದೂ,ಮುಸ್ಲಿಂ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದಿದ್ದವು.‌ ಹುಬ್ಬಳ್ಳಿ ಗಲಭೆ ಬಳಿಕ ಮುಂದೆ ರಂಜಾನ್-ಬಸವ ಜಯಂತಿಗೆ ಹೇಗೆ ನಡೆಯುತ್ವೆ ಎನ್ನುವ ಅನುಮಾನ ಮೂಡುವಂತೆ ಮಾಡಿತ್ತು.

ಆದರೆ ವಿಜಯಪುರ ಜಿಲ್ಲೆಯಲ್ಲಿ ಒಟ್ಟೊಟ್ಟಿಗೆ ಬಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿವೆ.

ವಿಜಯಪುರ ಜಿಲ್ಲೆಯ ಹಲವೆಡೆ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬವನ್ನ ಆಚರಿಸಿದ್ದಾರೆ. ವಿಜಯಪುರ ಜಿಲ್ಲೆಯ ತಾಲೂಕಾ ಕೇಂದ್ರಗಳಲ್ಲಿ ಮುಸ್ಲಿಂರು ನಮಾಜ್ ಬಳಿಕ ಬಸವ ಜಯಂತಿ ನಡೆದ ಸ್ಥಳಕ್ಕೆ ಬಂದು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರೆ. ಇನ್ನೊಂದೆಡೆ ರಂಜಾನ್ ನಮಾಜ್ ಮುಗಿಸಿಕೊಂಡು ಬಂದ ಮುಸ್ಲಿಂರಿಗೆ ಹಿಂದೂಗಳು ಉಪಹಾರ, ಮಜ್ಜಿಗೆ-ನೀರು ನೀಡುವ ಮೂಲಕ ಭಾವೈಕ್ಯತೆ ಸಾಕ್ಷಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...

Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.

Shivamogga Police 2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್...