Sunday, December 14, 2025
Sunday, December 14, 2025

ವಿಜಯಪುರದಲ್ಲಿ ಭಾವೈಕ್ಯತೆ ಮೆರೆದ ರಂಜಾನ್- ಬಸವಜಯಂತಿ

Date:

ಹಿಜಾಬ್, ಆಜಾನ್ ಮೈಕ್, ವ್ಯಾಪಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ವಿವಾದಗಳು ರಾಜ್ಯದಲ್ಲಿ ಹಿಂದೂ,ಮುಸ್ಲಿಂ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದಿದ್ದವು.‌ ಹುಬ್ಬಳ್ಳಿ ಗಲಭೆ ಬಳಿಕ ಮುಂದೆ ರಂಜಾನ್-ಬಸವ ಜಯಂತಿಗೆ ಹೇಗೆ ನಡೆಯುತ್ವೆ ಎನ್ನುವ ಅನುಮಾನ ಮೂಡುವಂತೆ ಮಾಡಿತ್ತು.

ಆದರೆ ವಿಜಯಪುರ ಜಿಲ್ಲೆಯಲ್ಲಿ ಒಟ್ಟೊಟ್ಟಿಗೆ ಬಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿವೆ.

ವಿಜಯಪುರ ಜಿಲ್ಲೆಯ ಹಲವೆಡೆ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬವನ್ನ ಆಚರಿಸಿದ್ದಾರೆ. ವಿಜಯಪುರ ಜಿಲ್ಲೆಯ ತಾಲೂಕಾ ಕೇಂದ್ರಗಳಲ್ಲಿ ಮುಸ್ಲಿಂರು ನಮಾಜ್ ಬಳಿಕ ಬಸವ ಜಯಂತಿ ನಡೆದ ಸ್ಥಳಕ್ಕೆ ಬಂದು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರೆ. ಇನ್ನೊಂದೆಡೆ ರಂಜಾನ್ ನಮಾಜ್ ಮುಗಿಸಿಕೊಂಡು ಬಂದ ಮುಸ್ಲಿಂರಿಗೆ ಹಿಂದೂಗಳು ಉಪಹಾರ, ಮಜ್ಜಿಗೆ-ನೀರು ನೀಡುವ ಮೂಲಕ ಭಾವೈಕ್ಯತೆ ಸಾಕ್ಷಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...