Friday, February 6, 2026
Friday, February 6, 2026

ವಿಜಯಪುರದಲ್ಲಿ ಭಾವೈಕ್ಯತೆ ಮೆರೆದ ರಂಜಾನ್- ಬಸವಜಯಂತಿ

Date:

ಹಿಜಾಬ್, ಆಜಾನ್ ಮೈಕ್, ವ್ಯಾಪಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ವಿವಾದಗಳು ರಾಜ್ಯದಲ್ಲಿ ಹಿಂದೂ,ಮುಸ್ಲಿಂ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದಿದ್ದವು.‌ ಹುಬ್ಬಳ್ಳಿ ಗಲಭೆ ಬಳಿಕ ಮುಂದೆ ರಂಜಾನ್-ಬಸವ ಜಯಂತಿಗೆ ಹೇಗೆ ನಡೆಯುತ್ವೆ ಎನ್ನುವ ಅನುಮಾನ ಮೂಡುವಂತೆ ಮಾಡಿತ್ತು.

ಆದರೆ ವಿಜಯಪುರ ಜಿಲ್ಲೆಯಲ್ಲಿ ಒಟ್ಟೊಟ್ಟಿಗೆ ಬಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿವೆ.

ವಿಜಯಪುರ ಜಿಲ್ಲೆಯ ಹಲವೆಡೆ ರಂಜಾನ್ ಹಬ್ಬ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬವನ್ನ ಆಚರಿಸಿದ್ದಾರೆ. ವಿಜಯಪುರ ಜಿಲ್ಲೆಯ ತಾಲೂಕಾ ಕೇಂದ್ರಗಳಲ್ಲಿ ಮುಸ್ಲಿಂರು ನಮಾಜ್ ಬಳಿಕ ಬಸವ ಜಯಂತಿ ನಡೆದ ಸ್ಥಳಕ್ಕೆ ಬಂದು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರೆ. ಇನ್ನೊಂದೆಡೆ ರಂಜಾನ್ ನಮಾಜ್ ಮುಗಿಸಿಕೊಂಡು ಬಂದ ಮುಸ್ಲಿಂರಿಗೆ ಹಿಂದೂಗಳು ಉಪಹಾರ, ಮಜ್ಜಿಗೆ-ನೀರು ನೀಡುವ ಮೂಲಕ ಭಾವೈಕ್ಯತೆ ಸಾಕ್ಷಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...