Sunday, April 27, 2025
Sunday, April 27, 2025

ಲೇಖಕ ಬಿಜಿಎಲ್ ಸ್ವಾಮಿ ಅಧ್ಯಯನ ಶಿಬಿರದ ಬಗ್ಗೆ ಮಾಹಿತಿ

Date:

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್. ಸ್ವಾಮಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ದಿ: 27/05/2022 ರಿಂದ ದಿ: 29/05/2022 ರವರೆಗೆ 3 ದಿನಗಳ ‘ಬಿ.ಜಿ.ಎಲ್. ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರವನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೊನ್ನೆಮರಡುವಿನಲ್ಲಿ ಆಯೋಜಿಸಲಾಗಿದೆ.

ರಾಜ್ಯದ ಆಸಕ್ತ 20-40 ವರ್ಷದೊಳಗಿನವರು ದಿ: 13/05/2022 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಗಧಿನ ನಮೂನೆ ಅರ್ಜಿಗಾಗಿ ಅಕಾಡೆಮಿ ವೆಬ್‍ಸೈಟ್ www.sahithyaacademy.karnataka.gov.in ನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22211730 / 29601730 / 22106460 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...