Thursday, July 9, 2026
Thursday, July 9, 2026

ಕಾಂಗ್ರೆಸ್ ಗೆ ಅಧಿಕಾರ ಕೊಡಿ 10 ಕೆ.ಜಿ.ಅಕ್ಕಿ ಉಚಿತ ನೀಡುತ್ತೇವೆ-ಸಿದ್ಧರಾಮಯ್ಯ

Date:

ಮುಂದಿರುವ 2023ರ ಚುನಾವಣೆಯಲ್ಲಿ ಜನರ ಆಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10ಕೆ.ಜಿ. ಅಕ್ಕಿ ಉಚಿ​ತ​ವಾಗಿ ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು.

ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನು​ವಾ​ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿ, ಅಗತ್ಯವಸ್ತು ಬೆಲೆ ದುಪ್ಪ​ಟ್ಟಾ​ಗಿ​ದೆ.

ಒಂದು ಕಡೆ ಬೆಲೆ ಏರಿಕೆ ಇನ್ನೊಂದು ಕಡೆ ಲೂಟಿ ಹೊಡೆಯುವುದು ನಡೆ​ಯು​ತ್ತಿ​ದೆ. ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು 300 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು.

ಇಂಥ ಸರ್ಕಾರ ಯಾವುದೇ ಕಾರ​ಣಕ್ಕೂ ಇರ​ಬಾ​ರದು. ಇಂಥ ಸರ್ಕಾ​ರ​ವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, ನೀವು ಉಳಿ​ಯು​ತ್ತೇ​ವೆ. ಈ ಸರ್ಕಾರಕ್ಕೆ ಕಣ್ಣು ಕಾಣಿಸಲ್ಲ. ಕಿವಿಯೂ ಕೇಳಿಸಲ್ಲ. ಈ ಸರ್ಕಾರದ್ದು ಎಮ್ಮೆ ಚರ್ಮ ಅಲ್ಲ. ಘೇಂಡಾಮೃಗದ ಚರ್ಮ ಎಂದು ತೀವ್ರ ಕಿಡಿಕಾರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...