Tuesday, August 25, 2026
Tuesday, August 25, 2026

ಕಾಂಗ್ರೆಸ್ ಗೆ ಅಧಿಕಾರ ಕೊಡಿ 10 ಕೆ.ಜಿ.ಅಕ್ಕಿ ಉಚಿತ ನೀಡುತ್ತೇವೆ-ಸಿದ್ಧರಾಮಯ್ಯ

Date:

ಮುಂದಿರುವ 2023ರ ಚುನಾವಣೆಯಲ್ಲಿ ಜನರ ಆಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10ಕೆ.ಜಿ. ಅಕ್ಕಿ ಉಚಿ​ತ​ವಾಗಿ ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು.

ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನು​ವಾ​ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿ, ಅಗತ್ಯವಸ್ತು ಬೆಲೆ ದುಪ್ಪ​ಟ್ಟಾ​ಗಿ​ದೆ.

ಒಂದು ಕಡೆ ಬೆಲೆ ಏರಿಕೆ ಇನ್ನೊಂದು ಕಡೆ ಲೂಟಿ ಹೊಡೆಯುವುದು ನಡೆ​ಯು​ತ್ತಿ​ದೆ. ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು 300 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು.

ಇಂಥ ಸರ್ಕಾರ ಯಾವುದೇ ಕಾರ​ಣಕ್ಕೂ ಇರ​ಬಾ​ರದು. ಇಂಥ ಸರ್ಕಾ​ರ​ವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, ನೀವು ಉಳಿ​ಯು​ತ್ತೇ​ವೆ. ಈ ಸರ್ಕಾರಕ್ಕೆ ಕಣ್ಣು ಕಾಣಿಸಲ್ಲ. ಕಿವಿಯೂ ಕೇಳಿಸಲ್ಲ. ಈ ಸರ್ಕಾರದ್ದು ಎಮ್ಮೆ ಚರ್ಮ ಅಲ್ಲ. ಘೇಂಡಾಮೃಗದ ಚರ್ಮ ಎಂದು ತೀವ್ರ ಕಿಡಿಕಾರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...