Monday, December 15, 2025
Monday, December 15, 2025

ಶ್ರೀಲಂಕಾ ಸಂಸದನ ಕೊಲೆ:ವಿಶ್ವ ರಾಜಕೀಯ ಕ್ಷೇತ್ರದಲ್ಲಿಭಾರಿ ಸಂಚಲನ

Date:

ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಷ ರಾಜೀನಾಮೆಯ ಬಳಿಕ ಈ ಘರ್ಷಣೆ ನಡೆದಿದೆ. ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಮಹಿಂದಾ ರಾಜಪಕ್ಸೆ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ 3 ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸದರ ಈ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ನಿಟ್ಟಂಪುರದಲ್ಲಿ ಅಮರಕೀರ್ತಿ ಅವರ ಕಾರ್ ತಡೆದು ನಿಲ್ಲಿಸಿದೆ. ಅವರ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶ್ರೀಲಂಕಾದಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರನ್ನು ನಾಗರಿಕರು ಥಳಿಸಿ ಕೊಂದಿರುವ ಘಟನೆ ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...