Friday, March 6, 2026
Friday, March 6, 2026

ರೈಲ್ವೆ ಸಂಚಾರದಲ್ಲಿ ಕೆಲವು ಭಾಗಶಃ ರದ್ದುಮತ್ತು ನಿಯಂತ್ರಣ ಮಾಹಿತಿ

Date:

ದೇವನೂರು ಮತ್ತು ಬಾಣಾವರ ರೈಲ್ವೇ ಯಾರ್ಡ್‍ಗಳಲ್ಲಿ ಥಿಕ್ ವೆಬ್‍ಸ್ವಿಚ್ ಅಳವಡಿಸುವ ಕಾರ್ಯದ ಪ್ರಯುಕ್ತ ಲೈನ್ ಅಡಚಣೆಯಾಗಿರುವುದರಿಂದ ಕೆಳಕಂಡ ರೈಲುಗಳನ್ನು ರದ್ದು/ಭಾಗಶಃ ರದ್ದು/ನಿಯಂತ್ರಣಗೊಳಿಸಲಾಗುವುದು.

ರದ್ದು: ರೈಲು ಸಂಖ್ಯೆ 06591 ತುಮಕೂರು-ಶಿವಮೊಗ್ಗ ಪಟ್ಟಣ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10-05-2022, 17-05-2022, 22-05-2022, 27-05-2022 ರಂದು ರದ್ದುಪಡಿಸಲಾಗಿದೆ. ಹಾಗೂ ರೈಲು ಸಂಖ್ಯೆ 06592 ಶಿವಮೊಗ್ಗ ಪಟ್ಟಣ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್

ರೈಲನ್ನು ದಿನಾಂಕ: 11-05-2022, 18-05-2022, 23-05-2022 ಮತ್ತು 28-05-22 ರಂದು ರದ್ದುಪಡಿಸಲಾಗಿದೆ.

ಭಾಗಶಃ ರದ್ದು : ರೈಲು ಸಂಖ್ಯೆ 07368 ಎಸ್‍ಎಸ್‍ಎಸ್ ಹುಬ್ಬಳ್ಳಿಯಿಂದ ಹೊರಡುವ ಎಸ್‍ಎಸ್‍ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 10-05-2022, 17-05-2022, 27-05-2022 ರಂದು ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಬೀರೂರು ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.
ಅರಸೀಕೆರೆಯಿಂದ ಹೊರಡುವ ರೈಲು ಸಂಖ್ಯೆ 07367 ಅರಸೀಕೆರೆ –ಎಸ್‍ಎಸ್‍ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10.05.2022, 17.05.2022, 22.05.2022 & 27.05.2022 ರಂದು ಅರಸೀಕೆರೆ ಮತ್ತು ಶಿವಮೊಗ್ಗ ಪಟ್ಟಣದ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಅರಸೀಕೆರೆ ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.

ಶಿವಮೊಗ್ಗ ಪಟ್ಟಣದಿಂದ ಹೊರಡುವ ರೈಲು ಸಂಖ್ಯೆ 12090 ಶಿವಮೊಗ್ಗ ಪಟ್ಟಣ-ಕೆಎಸ್‍ಆರ್ ಬೆಂಗಳೂರು ಜನಶತಾಬ್ದಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 11.05.2022, 18.05.2022, 23.05.2022 & 28.05.2022 ರಂದು ಶಿವಮೊಗ್ಗ ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ನಿಗದಿತ ವೇಳಾಪಟ್ಟಿಯಂತೆ ಈ ರೈಲು ಶಿವಮೊಗ್ಗದ ಬದಲಾಗಿ ಅರಸೀಕೆರೆಯಿಂದ ಪ್ರಾರಂಭಿಸಲಾಗುವುದು.

ನಿಯಂತ್ರಣ : ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16535 ಮೈಸೂರು-ಸೋಲಾಪುರ್ ಗೋಲ್‍ಗುಂಬಜ್ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಣದಲ್ಲಿಡಲಾಗುವುದು(regulated).
ಮಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಜೆಎನ್-ವಿಜಯಪುರ ಡೈಲಿ ಎಕ್ಸ್‍ಪ್ರೆಸ್ ಸ್ಪೆಷಲ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022ಸ್ಟೇಷನ್ ಮಾರ್ಗದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...