Monday, December 8, 2025
Monday, December 8, 2025

ಮತ್ತಷ್ಟು ಚುರುಕಾಗಿರುವ ಅಸಾನಿ ಚಂಡಮಾರುತ ಮಳೆ ತರುತ್ತಿದೆ.

Date:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಲಿದೆ. ಕಳೆದ 4 ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದೆ.

ಕಳೆದ ಭಾನುವಾರ ಮಧ್ಯಾಹ್ನದಿಂದಲೇ ಚಂಡಮಾರುತ ಪರಿಣಾಮ ನೆರೆಯ ಆಂಧ್ರ ಪ್ರದೇಶ, ತಮಿಳು ನಾಡು ಮತ್ತು ಒಡಿಶಾ ರಾಜ್ಯಗಳಲ್ಲಿ ತೀವ್ರ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ರಾಜಧಾನಿ ಬೆಂಗಳೂರು ಮತ್ತು ಬೆಂಗಳೂರಿನ ಸುತ್ತಮುತ್ತ ಜಿಲ್ಲೆಗಳಲ್ಲಿ ಪ್ರಭಾವ ಬೀರಿದೆ.

ಚಂಡಮಾರುತದ ವೇಗ ಹೆಚ್ಚಾಗಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಡಗು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

C.V. Rudra Radhya ಶಿವಮೊಗ್ಗದ ಯೋಗಗುರು ಸಿ.ವಿ.ರುದ್ರಾರಾಧ್ಯರಿಗೆಗೌರವ ಡಾಕ್ಟರೇಟ್ ಪ್ರದಾನ

C.V. Rudra Radhya ಡಾ. ಬಾಬು ರಾಜೇಂದ್ರ ಪ್ರಸಾದ್ ಇಂಟರ್ ನ್ಯಾಷನಲ್...

Shimoga Rural Police ಅಪರಿಚಿತ ಮಹಿಳೆಯ ಮೃತದೇಹ ಪತ್ತೆ.ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮಾಹಿತಿ.

Shimoga Rural Police ಅಮರಾವತಿ ಕ್ಯಾಂಪ್ ಮತ್ತು ನವಿಲೆ ಬಸಾಪುರದ ಮಧ್ಯದಲ್ಲಿನ...

Shimoga News ಹಿರೇಕೆರೂರು ತಾಲ್ಲೂಕಿನ ಇಂಗಳಗೋಡಿಯಿಂದವ್ಯಕ್ತಿ ನಾಪತ್ತೆ. ಪೊಲೀಸ್ ಪ್ರಕಟಣೆ

Shimoga News ಹಿರೇಕರೂರು ತಾಲೂಕು ಇಂಗಳಗೋಡಿ ಗ್ರಾಮ ವಾಸಿ ಸಿದ್ದಪ್ಪ ತಾರಗಿ...

B. Y. Raghavendra ಮಕ್ಕಳ ಸಾಂಸ್ಕೃತಿಕ ಪ್ರದರ್ಶನ ಮೆಚ್ಚಿದ ಸಂಸದ ರಾಘವೇಂದ್ರ

B. Y. Raghavendra ಭದ್ರಾವತಿಯ ನ್ಯೂ ಟೌನ್‌ನಲ್ಲಿರುವ ಶ್ರೀ ಸತ್ಯ ಸಾಯಿ...