Tuesday, August 25, 2026
Tuesday, August 25, 2026

ಮಲೆಬೆನ್ನೂರಿನಲ್ಲಿ ಪಾನ್ ಮತ್ತು ಕಿಸಾನ್ ಕಾರ್ಡ್ ವಿತರಣೆ

Date:

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್. ಸಾಮಾನ್ಯ ಸೇವಾಕೇಂದ್ರ CSC ಪ್ರಾರಂಭಿಸಿದೆ.

ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಯೋಜನಾಕಚೇರಿಯಲ್ಲಿ 1001 ನೇ ಪಾನ್ ಕಾರ್ಡ್, ಹಾಗೂ 101 ನೇ ಕಿಸಾನ್ ಕ್ರೆಡಿಟ್ ಕಾರ್ಡ್ ನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶ್ರೀ ವಸಂತ ದೇವಾಡಿಗ, ಜಿಲ್ಲಾ‌ ಸಿ.ಎಸ್.ಸಿ.ನೋಡಲ್ ಅಧಿಕಾರಿ ನಂಜುಂಡ ಪ್ರಸಾದ್ ಹಾಗೂ ತಾಲ್ಲೂಕು ನೋಡಲ್ ಅಧಿಕಾರಿ ಮಂಜುನಾಥ್ ಇವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವಾ ಶುಲ್ಕಕ್ಕಿಂತಲೂ ಅಧಿಕ ಖರ್ಚಾಗುತ್ತಿದ್ದು ಇದರ ಹೊರೆಯನ್ನು ಸಾರ್ವಜನಿಕರಿಗೆ ಕಡಿಮೆಗೊಳಿಸುವ ಸಲುವಾಗಿ ಯೋಜನೆಯು ಸಿ.ಎಸ್.ಸಿ.ಕೇಂದ್ರಗಳನ್ನು ಪ್ರತಿ ಗ್ರಾಮದಲ್ಲಿಯೂ ಪ್ರಾರಂಭಗೊಳಿಸಲು ಸಜ್ಜಾಗಿದೆ. ಪ್ರಸ್ತುತ 6000 ಸಿ.ಎಸ್‌ಸಿ ಕೇಂದ್ರಗಳು ಕರ್ನಾಟಕದಾದ್ಯಂತ ಪ್ರಾರಂಭವಾಗಿದ್ದು 10000 ಕೇಂದ್ರಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ ಎಂದು ಯೋಜನಾಧಿಕಾರಿ ಶ್ರೀ ವಸಂತ ದೇವಾಡಿಗ ತಿಳಿಸಿದರು.

ವರದಿ ಸೌಜನ್ಯ; ಎನ್ .ನಂಜುಂಡ ಪ್ರಸಾದ್.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...