Saturday, May 16, 2026
Saturday, May 16, 2026

ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಯಾರೂ ಹೇಳಿಕೆ ನೀಡಬಾರದು-ಹರಿಪ್ರಸಾದ್

Date:

ಕಾಂಗ್ರೆಸ್ ನಲ್ಲಿ‌ ಮುಖ್ಯಮಂತ್ರಿ ಆಯ್ಕೆ ಮಾಡುವುದಕ್ಕೆ ಅದರದ್ದೇ ಆದ ವಿಧಾನ ಇದೆ. ಜಮೀರ್ ಹೇಳಿಕೆ ಮುಖ್ಯವಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.

ಜಮೀರ್ ಹೇಳಿಕೆ ಮುಖ್ಯವಲ್ಲ.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಅದರದ್ದೇ ಆದ ವಿಧಾನ ಇದೆ ಹೈಕಮಾಂಡ್ ಇದೆ ಎಂದರು.

ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಪಟ್ಟಂತೆ ಯಾರೂ ಹೇಳಿಕೆ ನೀಡಬಾರದು ಎಂದು ಈಗಾಗಲೇ ವರಿಷ್ಠರು ಸೂಚನೆ ನೀಡಿದ್ದಾರೆ. ಈ ವಿಚಾರ ಶಿಸ್ತು ಸಮಿತಿಯ‌ ಗಮನಕ್ಕೂ ಬರುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...