Friday, February 6, 2026
Friday, February 6, 2026

ಎಸ್ ಟಿ & ಎಸ್ಸಿ ವರ್ಗಗಳ ಕುಟುಂಬಕ್ಕೆ ಅನುಕಂಪ ಆಧಾರಿತ ನೌಕರಿ

Date:

ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪಂಗಡ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರರ ರೀತಿ ಅನುಕಂಪ ಆಧಾರಿತ ಉದ್ಯೋಗ ನೀಡುವ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ರೀತಿ ಎಸ್ಸಿ,ಎಸ್ಟಿ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರಿ ನೌಕರರು ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಮೃತಪಟ್ಟಾಗ ಅವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರಿತ ಸರ್ಕಾರಿ ಕೆಲಸ ನೀಡಲಾಗುತ್ತದೆ.

ಅದೇ ಮಾದರಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವ್ಯಕ್ತಿಗಳು ದೌರ್ಜನ್ಯದಿಂದ ಮೃತಪಟ್ಟರೆ ಆ ವ್ಯಕ್ತಿಯ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...