Wednesday, April 22, 2026
Wednesday, April 22, 2026

ಗೋಧಿ ರಫ್ತಿನ ಮೇಲೆ ನಿಷೇಧ:ಕೇಂದ್ರದ ನಿರ್ಧಾರ

Date:

ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಏರಿಕೆಯಾಗುತ್ತಿರುವುದು ಜನ ಸಾಮಾನ್ಯರನ್ನು ಕಂಗೆಡಿಸಿದೆ. ದುಡಿಮೆ ಕಡಿಮೆ, ಖರ್ಚು ಹೆಚ್ಚು ಎನ್ನುವಂತ ಸ್ಥಿತಿಯಿಂದಾಗಿ ಜನ ನಲುಗಿ ಹೋಗಿದ್ದಾರೆ.

ಈ ನಡುವೆ ಕೇಂದ್ರ ಸರ್ಕಾರ ಈ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಗೋಧಿ ರಫ್ತಿನ ಮೇಲೆ ನಿಷೇಧ ಹೇರಿದೆ.

ಏರಿಕೆಯಾಗುತ್ತಿರುವ ದೇಶಿಯ ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಇನ್ನು ಇತರೆ ದೇಶಗಳು ಆಹಾರ ಭದ್ರತೆಯನ್ನು ಎದುರಿಸುತ್ತಿದ್ದರೆ, ಭಾರತ ಸರ್ಕಾರವನ್ನು ಮನವಿ ಮಾಡಿದರೆ, ಆ ಸಂದರ್ಭದಲ್ಲಿ ಅನುಮತಿ ನೀಡಲಾಗುತ್ತದೆ ಎಂದಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಗೋಧಿ ಹಿಟ್ಟಿನ ಬೆಲೆಯಲ್ಲಿ ಶೇ.13ರಷ್ಟು ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆ ಒಂದು ಕೆಜಿ ಗೋಧಿ ಹಿಟ್ಟು 59 ರೂಪಾಯಿ ತಲುಪಿದೆ.

ದೇಶಾದ್ಯಂತ ಆಹಾರ ಪದಾರ್ಥಗಳ ಬೆಲೆಗಳು ವೇಗವಾಗಿ ಹರಡುತ್ತಿವೆ. ಸಾಮಾನ್ಯರ ಜನರ ಜೀವನಕ್ಕೆ ಅಗತ್ತವಾದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯ ಜೊತೆಗೆ ಆಹಾರ ಪದಾರ್ಥಗಳಲ್ಲಿಯೂ ಏರಿಕೆ ಕಾಣುತ್ತಿದೆ. ಪ್ರಸ್ತುತ ಈರುಳ್ಳಿ ರಫ್ತಿನ ಮೇಲಿದ್ದ ಷರತ್ತುಗಳನ್ನು ಸಡಿಲಗೊಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Chennasappa ಪೆಹಲ್ಗಾಮ್ ದುರಂತ. ಹುತಾತ್ಮ ಮಂಜುನಾಥ್ ಅವರನ್ನ ಸ್ಮರಿಸಿ, ಪ್ರಣಾಮ ಸಲ್ಲಿಸಿದ ಶಾಸಕ‌ ಚೆನ್ನಿ

S.N. Chennasappa ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...

Dr. Ambedkar ನಿರಾಶ್ರಿತರ ಕೇಂದ್ರದಲ್ಲಿ ಸೌರಮಾನ ಯುಗಾದಿ ಮತ್ತು ಡಾ.ಅಂಬೇಡ್ಕರ್ ದಿನಾಚರಣೆ

Dr. Ambedkar ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ, ನಿರಾಶ್ರಿತರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....