Saturday, March 28, 2026
Saturday, March 28, 2026

ಪುಟಿನ್ ಅನಾರೋಗ್ಯ: ರಷ್ಯದಲ್ಲಿ ಆಂತರಿಕ ದಂಗೆ?-ಜ.ಬುಡಾನೊವ್

Date:

ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅವರಿಗೆ ಕಾನ್ಸರ್​ ಮತ್ತು ಇನ್ನಿತರ ಗಂಭೀರ ಕಾಯಿಲೆಗಳು ಇವೆ ಎನ್ನಲಾಗಿದೆ.

ರಷ್ಯಾದಲ್ಲಿ ದಂಗೆ ರೂಪುಗೊಳ್ಳುತ್ತಿದ್ದು, ಅವರ ಅಧಿಕಾರದ ಅವಸಾನಕ್ಕೆ ಈ ಯುದ್ಧವೇ ಕಾರಣ ಆಗಲಿದೆ ಯೂಕ್ರೇನ್​ ಆರೋಪಿಸಿದೆ.
ರಷ್ಯಾದಲ್ಲಿ ಜನರು ದಂಗೆಯನ್ನು ತಡೆಯಲು ಯಾರಿದಂಲೂ ಸಾಧ್ಯವಾಗುವುದಿಲ್ಲ. ಇದಕ್ಕೆ ಪುತಿನ್​ ಬಲಿಪಶು ಆಗುವುದು ಮತ್ತು ರಷ್ಯಾ ಪತನ ನಿಶ್ಚಿತ ಎಂದು ಯೂಕ್ರೇನ್​ ಸೇನೆಯ ಬೇಹುಗಾರಿಕಾ ವಿಭಾಗದ ಮುಖ್ಯಸ್ಥ ಮೇಜರ್​ ಜನರಲ್​ ಕಿರಿಲೋ ಬುಡಾ-ನೋವ್​ ಹೇಳಿದ್ದಾರೆ.

ಈ ಯುದ್ಧವು ಆಗಸ್ಟ್​ ಎರಡನೇ ವಾರದಲ್ಲಿ ನಿರ್ಣಾಯಕ ಹಂತ ತಲುಪುವ ಸಾಧ್ಯತೆ ಇದೆ. ಈ ವರ್ಷಾಂತ್ಯಕ್ಕೆ ಸಕ್ರಿಯ ಸಮರ ಕೊನೆಯಾಗಲಿದೆ. ಡಾನ್​ಬಾಸ್​, ಕ್ರಿಮಿಯಾ ಸೇರಿ ನಮ್ಮೆಲ್ಲ ಪ್ರದೇಶಗಳ ಮೇಲೆ ಪಾರಮ್ಯ ಸಾಧಿಸಲಿದ್ದೇವೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಡೊನೆಟ್​ಸ್ಕ್​ ಪ್ರಾಂತ್ಯದ ಕೈಗಾರಿಕಾ ಪ್ರದೇಶಗಳಿಗೆ ಪೂರೈಕೆಯ ಮಾರ್ಗವನ್ನು ನಾಶ ಮಾಡಲು ಮಾರ್ಟರ್​ ದಾಳಿಯನ್ನು ರಷ್ಯಾ ಆರಂಭಿಸಿದೆ ಎಂದು ತಿಳಿಸಿದೆ.

ಖಾರ್ಕಿವ್​ನಿಂದ ಹಿಂದೆ ಸರಿದ ರಷ್ಯಾ ಪಡೆ
ಯೂಕ್ರೇನ್​ ಎರಡನೇ ಅತಿ ದೊಡ್ಡ ನಗರ ಖಾರ್ಕಿವ್​ ಮೇಲೆ ಒಂದು ವಾರ ಬಾಂಬ್​ ಹಾಕಿ, ಅದನ್ನು ಸುತ್ತುವರಿದಿದ್ದ ರಷ್ಯಾ ಸೇನೆ ಈಗ ಹಿಂದೆ ಸರಿಯುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...