Monday, February 2, 2026
Monday, February 2, 2026

ಪುಟಿನ್ ಅನಾರೋಗ್ಯ: ರಷ್ಯದಲ್ಲಿ ಆಂತರಿಕ ದಂಗೆ?-ಜ.ಬುಡಾನೊವ್

Date:

ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅವರಿಗೆ ಕಾನ್ಸರ್​ ಮತ್ತು ಇನ್ನಿತರ ಗಂಭೀರ ಕಾಯಿಲೆಗಳು ಇವೆ ಎನ್ನಲಾಗಿದೆ.

ರಷ್ಯಾದಲ್ಲಿ ದಂಗೆ ರೂಪುಗೊಳ್ಳುತ್ತಿದ್ದು, ಅವರ ಅಧಿಕಾರದ ಅವಸಾನಕ್ಕೆ ಈ ಯುದ್ಧವೇ ಕಾರಣ ಆಗಲಿದೆ ಯೂಕ್ರೇನ್​ ಆರೋಪಿಸಿದೆ.
ರಷ್ಯಾದಲ್ಲಿ ಜನರು ದಂಗೆಯನ್ನು ತಡೆಯಲು ಯಾರಿದಂಲೂ ಸಾಧ್ಯವಾಗುವುದಿಲ್ಲ. ಇದಕ್ಕೆ ಪುತಿನ್​ ಬಲಿಪಶು ಆಗುವುದು ಮತ್ತು ರಷ್ಯಾ ಪತನ ನಿಶ್ಚಿತ ಎಂದು ಯೂಕ್ರೇನ್​ ಸೇನೆಯ ಬೇಹುಗಾರಿಕಾ ವಿಭಾಗದ ಮುಖ್ಯಸ್ಥ ಮೇಜರ್​ ಜನರಲ್​ ಕಿರಿಲೋ ಬುಡಾ-ನೋವ್​ ಹೇಳಿದ್ದಾರೆ.

ಈ ಯುದ್ಧವು ಆಗಸ್ಟ್​ ಎರಡನೇ ವಾರದಲ್ಲಿ ನಿರ್ಣಾಯಕ ಹಂತ ತಲುಪುವ ಸಾಧ್ಯತೆ ಇದೆ. ಈ ವರ್ಷಾಂತ್ಯಕ್ಕೆ ಸಕ್ರಿಯ ಸಮರ ಕೊನೆಯಾಗಲಿದೆ. ಡಾನ್​ಬಾಸ್​, ಕ್ರಿಮಿಯಾ ಸೇರಿ ನಮ್ಮೆಲ್ಲ ಪ್ರದೇಶಗಳ ಮೇಲೆ ಪಾರಮ್ಯ ಸಾಧಿಸಲಿದ್ದೇವೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಡೊನೆಟ್​ಸ್ಕ್​ ಪ್ರಾಂತ್ಯದ ಕೈಗಾರಿಕಾ ಪ್ರದೇಶಗಳಿಗೆ ಪೂರೈಕೆಯ ಮಾರ್ಗವನ್ನು ನಾಶ ಮಾಡಲು ಮಾರ್ಟರ್​ ದಾಳಿಯನ್ನು ರಷ್ಯಾ ಆರಂಭಿಸಿದೆ ಎಂದು ತಿಳಿಸಿದೆ.

ಖಾರ್ಕಿವ್​ನಿಂದ ಹಿಂದೆ ಸರಿದ ರಷ್ಯಾ ಪಡೆ
ಯೂಕ್ರೇನ್​ ಎರಡನೇ ಅತಿ ದೊಡ್ಡ ನಗರ ಖಾರ್ಕಿವ್​ ಮೇಲೆ ಒಂದು ವಾರ ಬಾಂಬ್​ ಹಾಕಿ, ಅದನ್ನು ಸುತ್ತುವರಿದಿದ್ದ ರಷ್ಯಾ ಸೇನೆ ಈಗ ಹಿಂದೆ ಸರಿಯುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...