Friday, March 6, 2026
Friday, March 6, 2026

ತೆಲಂಗಾಣದಲ್ಲಿ ಮುಸ್ಲೀಮರಿಗೆ ಶೇ12 ಮೀಸಲು ಪ್ರಸ್ತಾವನೆ ತಡೆಯುತ್ತೇವೆ-ಅಮಿತ್ ಶಾ

Date:

ತೆಲಂಗಾಣದಲ್ಲಿ ಚುನಾವಣಾ ರಣಕಹಳೆ ಮೊಳಗಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಆಡಳಿತಾರೂಢ ಟಿಆರ್‌ಎಸ್‌ ಸರಕಾರವು ಧರ್ಮಾಧಾರಿತ ಮೀಸಲು ಜಾರಿಗೆ ತರಲು ಹೊರಟಿದ್ದು, ಇದರಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ ಮೇಲೆ ಪರಿಣಾಮ ಬೀರುತ್ತದೆ.
ಸಿಎಂ ಕೆಸಿಆರ್‌ ಅವರು ಮುಸ್ಲಿಮರಿಗೆ ಶೇ.12ರಷ್ಟು ಮೀಸಲು ನೀಡಲು ಮುಂದಾಗಿರುವುದನ್ನು ತಡೆಯುತ್ತೇವೆ. ನಾವು ಅಲ್ಪಸಂಖ್ಯಾತರ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದರು.

ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್‌ ಶಾ, ರಾಜ್ಯದಲ್ಲಿ ಟಿಆರ್‌ಎಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಭರವಸೆಗಳನ್ನು ಈಡೇರಿಸದ ಆರೋಪದ ಮೇಲೆ ತರಾಟೆಗೆ ತೆಗೆದುಕೊಂಡರು. ತಮ್ಮ ಪಕ್ಷವು ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದೆ. ಮುಂದಿನ ವರ್ಷ ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೀಸಲಾತಿಯನ್ನು ಬಿಜೆಪಿ ಕೊನೆಗೊಳಿಸಲಿದೆ ಮತ್ತು ಎಸ್‌ಟಿ, ಎಸ್‌ಸಿಗಳು ಮತ್ತು ಹಿಂದುಳಿದ ವರ್ಗಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...